ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ
ಬೆಂಗಳೂರು, ಫೆಬ್ರವರಿ 4: ಮುಂಬರುವ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಉಪ ಚುನಾವಣೆಗಾಗಿ ಉಸ್ತುವಾರಿಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಪ್ರಕಟಿಸಿದೆ.
ಬಸವ ಕಲ್ಯಾಣ ಹಾಗೂ ಮಸ್ಕಿಯಲ್ಲಿ ವಿಧಾನಸಭೆ ಉಪ ಚುನಾವಣೆ ನಡೆಯಬೇಕಿದೆ. ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ. ವೈ ವಿಜಯೇಂದ್ರ ಅವರು ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅವರಿಗೆ ಮಸ್ಕಿ ಕ್ಷೇತ್ರ ಉಸ್ತುವಾರಿಯಾಗಿ ಜವಾಬ್ದಾರಿ ನೀಡಲಾಗಿದೆ.

Recommended Video
ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ ಉಸ್ತುವಾರಿಗಳು:
ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ
ವಿ ಸೋಮಣ್ಣ, ಸಚಿವ
ಬಸವರಾಜ ಬೊಮ್ಮಾಯಿ, ಸಚಿವ
ಭಗವಂತ ಖೂಬಾ, ಸಚಿವ
ಮಾಲಿಕಯ್ಯ ಗುತ್ತೇದಾರ್, ರಾಜ್ಯ ಉಪಾಧ್ಯಕ್ಷ
ರಾಜಕುಮಾರ್ ಪಾಟೀಲ್ ತೇಲ್ಕರ್, ಶಾಸಕ, ವಿಭಾಗ ಪ್ರಭಾರಿ
ಈಶ್ವರ್ ಸಿಂಗ್ ಠಾಕೂರ್, ವಿಭಾಗ ಸಹ ಪ್ರಭಾರಿ
ಅಮರನಾಥ್ ಪಾಟೀಲ್, ರಾಜ್ಯ ಕಾರ್ಯಕಾರಿಣಿ ಸದಸ್ಯ
***
ಮಸ್ಕಿ ವಿಧಾನಸಭಾ ಉಪ ಚುನಾವಣೆ ಉಸ್ತುವಾರಿಗಳು:
ಶ್ರೀರಾಮುಲು, ಸಚಿವ
ಎನ್ ರವಿ ಕುಮಾರ್, ಎಂಎಲ್ಸಿ, ರಾಜ್ಯ ಪ್ರಧಾನ ಕಾರ್ಯದರ್ಶಿ
ಬಿ. ವೈ ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ
ನೇಮಿರಾಜ್ ನಾಯಕ್, ವಿಭಾಗ ಸಹ ಪ್ರಭಾರಿ
ನರಸಿಂಹ ನಾಯಕ್ (ರಾಜೂ ಗೌಡ), ಶಾಸಕ
ಶಿವರಾಜ್ ಪಾಟೀಲ್, ಶಾಸಕ
***
ಬೆಳಗಾವಿ ಲೋಕಸಭಾ ಉಪ ಚುನಾವಣೆ ಉಸ್ತುವಾರಿಗಳು:
ಜಗದೀಶ್ ಶೆಟ್ಟರ್, ಸಚಿವ
ಪ್ರಹ್ಲಾದ್ ಜೋಶೀ, ಕೇಂದ್ರ ಸಚಿವ
ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ
ರಮೇಶ್ ಜಾರಕಿಹೊಳೀ, ಸಚಿವ
ಉಮೇಶ್ ಕತ್ತಿ, ಸಚಿವ
ಶಶಿಕಲಾ ಜೊಲ್ಲೆ, ಸಚಿವ
ಬಸವರಾಜ್ ಯಂಕಂಚಿ, ವಿಭಾಗ ಸಹ ಪ್ರಭಾರಿ
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications