ಲೋಕಸಭೆ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

Recommended Video

      Lok Sabha Elections 2019 : ಕರ್ನಾಟಕ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 26 : 2019ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಬಿಜೆಪಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಕ್ಟೋಬರ್‌ ತಿಂಗಳಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಆರಂಭಿಸುವ ಸಾಧ್ಯತೆ ಇದೆ.

      2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆ ಚುನಾವಣೆಯಲ್ಲಿಯೂ ಹೆಚ್ಚು ಸ್ಥಾನಗಳನ್ನುಗಳಿಸಬೇಕು ಎಂಬುದು ಪಕ್ಷದ ಗುರಿಯಾಗಿದೆ.

      ಲೋಕಸಭೆ ಚುನಾವಣೆಗೆ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಆದರೆ, ಇನ್ನೂ 4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಶಿವಮೊಗ್ಗ, ಶ್ರೀರಾಮುಲು ರಾಜೀನಾಮೆಯಿಂದ ತೆರವಾದ ಬಳ್ಳಾರಿ ಕ್ಷೇತ್ರಕ್ಕೂ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ.

      2014ರ ಲೋಕಸಭೆ ಚುನಾವಣೆಯಲ್ಲಿ 17 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ಖಚಿತ ಎಂಬ ಸುದ್ದಿ ಇದೆ. ಆದರೆ, ಕೇಂದ್ರ ಸಚಿವರಾದ ಅನಂತ್ ಕುಮಾರ್ ಅವರು ಬೆಂಗಳೂರು ದಕ್ಷಿಣದಿಂದ ಸ್ಪರ್ಧೆ ಮಾಡಲಿದ್ದಾರೆಯೇ? ಕಾದು ನೋಡಬೇಕು...ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ....

      ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

      ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

      ಬೀದರ್ -ಭಗವಂತ ಖೂಬಾ
      ರಾಯಚೂರು - ಕೆ.ಶಿವನಗೌಡ ನಾಯಕ್/ತಿಪ್ಪರಾಜು ಹವಾಲ್ದಾರ್
      ಕಲಬುರಗಿ (ಎಸ್‌ಸಿ ಮೀಸಲು) -ಬಾಬೂರಾವ್ ಚಿಂಚನಸೂರು/ಕೆ.ರತ್ನಪ್ರಭಾ
      ಬಳ್ಳಾರಿ (ಎಸ್‌ಟಿ ಮೀಸಲು) - ಜೆ. ಶಾಂತ
      ಕೊಪ್ಪಳ - ಸಂಗಣ್ಣ ಕರಡಿ

      ಬೆಂಗಳೂರು, ಚಿತ್ರದುರ್ಗ

      ಬೆಂಗಳೂರು, ಚಿತ್ರದುರ್ಗ

      ಚಿತ್ರದುರ್ಗ (ಎಸ್‌ಟಿ ಮೀಸಲು) - ಜನಾರ್ದನ ಸ್ವಾಮಿ/ಮಾದರ ಚೆನ್ನಯ್ಯ ಶ್ರೀಗಳು
      ತುಮಕೂರು - ಸುರೇಶ್ ಗೌಡ/ಸೊಗಡು ಶಿವಣ್ಣ
      ಬೆಂಗಳೂರು ದಕ್ಷಿಣ - ಅನಂತ್ ಕುಮಾರ್/ತೇಜಸ್ವಿ ಸೂರ್ಯ
      ಬೆಂಗಳೂರು ಉತ್ತರ - ಡಿ.ವಿ.ಸದಾನಂದ ಗೌಡ/ಮುನಿರಾಜು
      ಮೈಸೂರು-ಕೊಡಗು - ಪ್ರತಾಪ್ ಸಿಂಹ/ಯದುವೀರ್ ಒಡೆಯರ್

      ಚಾಮರಾಜನಗರ, ಮಂಡ್ಯ

      ಚಾಮರಾಜನಗರ, ಮಂಡ್ಯ

      ಚಾಮರಾಜನಗರ (ಎಸ್‌ಸಿ ಮೀಸಲು), ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿಲ್ಲ.

      ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಈ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರ ಇಲ್ಲ. ಕಳೆದ ಚುನಾವಣೆಯಲ್ಲಿ ಸೋತವರಿಗೆ ಅಥವ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಬೇಕು.

      ದಾವಣಗೆರೆ, ಉತ್ತರ, ದಕ್ಷಿಣ ಕನ್ನಡ

      ದಾವಣಗೆರೆ, ಉತ್ತರ, ದಕ್ಷಿಣ ಕನ್ನಡ

      ದಾವಣಗೆರೆ - ಜಿ.ಎಂ.ಸಿದ್ದೇಶ್ವರ
      ಉಡುಪಿ-ಚಿಕ್ಕಮಗಳೂರು - ಡಿ.ಎನ್.ಜೀವರಾಜ್/ಜಯಪ್ರಕಾಶ್ ಹೆಗಡೆ/ಡಿ.ವಿ.ಸದಾನಂದ ಗೌಡ
      ದಕ್ಷಿಣ ಕನ್ನಡ - ನಳೀನ್ ಕುಮಾರ್ ಕಟೀಲ್
      ಉತ್ತರ ಕನ್ನಡ - ಅನಂತ್ ಕುಮಾರ ಹೆಗಡೆ
      ಬೆಳಗಾವಿ -ಸುರೇಶ್ ಅಂಗಡಿ

      ವಿಜಯಪುರ, ಧಾರವಾಡ, ಶಿವಮೊಗ್ಗ

      ವಿಜಯಪುರ, ಧಾರವಾಡ, ಶಿವಮೊಗ್ಗ

      ಚಿಕ್ಕೋಡಿ-ಸದಲಗಾ - ರಮೇಶ್ ಕತ್ತಿ
      ಬಾಗಲಕೋಟೆ- ಪಿ.ಸಿ.ಗದ್ದಿಗೌಡರ್
      ವಿಜಯಪುರ (ಎಸ್‌ಸಿ ಮೀಸಲು) - ರಮೇಶ್ ಜಿಗಜಿಣಗಿ
      ಹಾವೇರಿ-ಗದಗ - ಶಿವಕುಮಾರ್ ಉದಾಸಿ
      ಹುಬ್ಬಳ್ಳಿ-ಧಾರವಾಡ - ಪ್ರಹ್ಲಾದ್ ಜೋಶಿ
      ಕೋಲಾರ (ಎಸ್‌ಸಿ ಮೀಸಲು) - ಡಿ.ಎಸ್.ವೀರಯ್ಯ
      ಚಿಕ್ಕಬಳ್ಳಾಪುರ - ಬಿ.ಎನ್.ಬಚ್ಚೇಗೌಡ
      ಶಿವಮೊಗ್ಗ - ಬಿ.ವೈ.ರಾಘವೇಂದ್ರ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+