ಮೋದಿ ಸರ್ಕಾರದಲ್ಲಿ ಹಳೇ ಖದರ್ ಇರಲ್ಲ.. ಇವರ ಮಾತೇ ಶಾಸನ!
ಪ್ರಧಾನಿ ಮೋದಿ ಅವರು 3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣವಚನ ಸ್ವೀಕರಿಸುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದಾಗ ಪ್ರಧಾನಿ ಮೋದಿ ಈ ಹಿಂದೆ ನಡೆಸಿದ ಸರ್ಕಾರಕ್ಕೂ & ಈಗ ನಡೆಸುತ್ತಿರುವ ಸರ್ಕಾರಕ್ಕೂ ಭಾರಿ ವ್ಯತ್ಯಾಸ ಇದೆ. ಅದರಲ್ಲೂ ನಿತೀಶ್ & ನಾಯ್ಡು ಅವರ ಮಾತು ಮೀರಿ ಮೋದಿ ಸರ್ಕಾರ ಬೇರೆ ಏನನ್ನೂ ಮಾಡಲು ಆಗಲ್ಲ ಎನ್ನುವ ಸ್ಥಿತಿ, ಇದೀಗ ನಿರ್ಮಾಣ ಆಗಿದೆ.
ಅದರಲ್ಲೂ ಈಗಿನ ಪರಿಸ್ಥಿತಿ ನೋಡಿದರೆ, ಮುಂದಿನ ದಿನಗಳಲ್ಲಿ ನಿತೀಶ್ ಮತ್ತು ನಾಯ್ಡು ಮೇಲೆ ಮೋದಿ ಸರ್ಕಾರ ಸಂಪೂರ್ಣ ಅವಲಂಬಿತ ಆಗುವ ಸಾಧ್ಯತೆ ದಟ್ಟವಾಗಿದೆ. ಕಳೆದ 2 ಅವಧಿಯಲ್ಲಿ ಮೋದಿ ಸರ್ಕಾರ ಭರ್ಜರಿ ಅಧಿಕಾರ ಅನುಭವಿಸಿತ್ತು. ಆದರೆ ಈ ಬಾರಿ ಸ್ಥಿತಿ ಉಲ್ಟಾ ಆಗಿದೆ, ಕೇಂದ್ರದಲ್ಲಿ ಮತ್ತೊಮ್ಮೆ ಸಮ್ಮಿಶ್ರ ಸರ್ಕಾರ ಬಂದಿದೆ. ಹೀಗಾಗಿಯೇ ಭಾರಿ ಕುತೂಹಲ ಮೂಡಿದ್ದು, ಸರ್ಕಾರದಲ್ಲಿ ಯಾವುದೇ ಕಿರಿಕ್ ಶುರುವಾಗದ ರೀತಿ ಬಿಜೆಪಿ ಈಗ ಮುನ್ನೆಚ್ಚರಿಕೆ ಕೈಗೊಂಡಿದೆ. ಆದರೆ ಸಚಿವ ಸ್ಥಾನಕ್ಕೆ ಒಂದಷ್ಟು ಕಿರಿಕ್ ನಡೆಯುವ ಆತಂಕ ಈಗಲೂ ಇದೆ.

ಸಚಿವ ಸ್ಥಾನಕ್ಕೆ ಕಿರಿಕ್ ಗ್ಯಾರಂಟಿ?
ಹೌದು, ಈಗಿನ ಪರಿಸ್ಥಿತಿ ಅವಲೋಕನ ಮಾಡಿ ಹೇಳುವುದಾದರೆ ಮುಂದಿನ ದಿನಗಳಲ್ಲಿ ಈ ಸರ್ಕಾರದಲ್ಲಿ ಭರ್ಜರಿ ತಿಕ್ಕಾಟ ನಡೆಯುವ ಆತಂಕ ಇದೆ. ಯಾಕಂದ್ರೆ? ಈಗಾಗಲೇ ಸಚಿವ ಸ್ಥಾನಕ್ಕೆ ಬಿಜೆಪಿ ಮಿತ್ರ ಪಕ್ಷಗಳು ಭರ್ಜರಿ ಡಿಮ್ಯಾಂಡ್ ಇಟ್ಟಿವೆ. ಅದರಲ್ಲೂ ಪ್ರಮುಖವಾದ ಖಾತೆಗಳನ್ನೇ ಕೇಳುತ್ತಿವೆ. ಹೀಗಾಗಿ ಅದನ್ನೆಲ್ಲಾ ನಿಭಾಯಿಸುವುದು ಮೋದಿ ಸರ್ಕಾರಕ್ಕೆ ಭಾರಿ ದೊಡ್ಡ ಸವಾಲು ಆಗಲಿದೆ. ಮುಂದಿನ ಪರಿಸ್ಥಿತಿಯಲ್ಲಿ ಇದು ಇನ್ನಷ್ಟು ವಿಕೋಪಕ್ಕೆ ಕೂಡ ಹೋಗುವ ಸಾಧ್ಯತೆ ದಟ್ಟವಾಗಿದೆ.
400 ಸ್ಥಾನಗಳ ಗುರಿ ಹೊಂದಿತ್ತು!
ಬಿಜೆಪಿ 400 ಸ್ಥಾನಗಳಲ್ಲಿ ಗೆದ್ದು ಬೀಗುವ ವಿಶ್ವಾಸ ಹೊಂದಿತ್ತು ಕೇವಲ 2 ತಿಂಗಳ ಹಿಂದೆ 2024ರ ಲೋಕಸಭೆ ಚುನಾವಣೆ ಶುರುವಾದ ಸಮಯದಲ್ಲಿ, ಬಿಜೆಪಿಗೆ ಧೈರ್ಯ ಇತ್ತು. ಈ ಬಾರಿ ಹೊಸ ದಾಖಲೆ ನಿರ್ಮಾಣ ಮಾಡಿ 400 ಸ್ಥಾನಗಳಲ್ಲಿ ಜಯ ಸಾಧಿಸುವ ಗುರಿ ಇಟ್ಟುಕೊಂಡಿದ್ದರು ಬಿಜೆಪಿ ನಾಯಕರು. ಆದ್ರೆ ಈಗ ಆಗಿರುವುದೇ ಬೇರೆ, ಬಿಜೆಪಿ 400 ಸ್ಥಾನಗಳನ್ನು ಗೆಲ್ಲುವುದು ಬಿಡಿ ಈಗಿನ ಸ್ಥಿತಿ ನೋಡಿದರೆ ಸ್ವತಂತ್ರ ಸರ್ಕಾರ ರಚನೆ ಮಾಡುವುದು ಕಷ್ಟವಾಗಿದೆ. ಹೀಗಿದ್ದಾಗ, ಎನ್ಡಿಎ ಕೂಟದ ಮಿತ್ರ ಪಕ್ಷಗಳನ್ನ ನಿಭಾಯಿಸುವುದು ಕೂಡ ಕಷ್ಟವಾಗುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications