ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಲಿಂಬಾವಳಿ ನೇತೃತ್ವ
ಬೆಂಗಳೂರು, ನವೆಂಬರ್ 13: ಡಿಸೆಂಬರ್ 5ರಂದು ನಡೆಯಲಿರುವ ರಾಜ್ಯದ 15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ನಡೆಸಲು ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಸಚಿವರು, ಶಾಸಕರು ಮತ್ತು ಸಂಸದರನ್ನು ನೇಮಿಸಲಾಗಿದೆ. ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು ಉಪ ಚುನಾವಣೆಯ ಮುಖ್ಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.

ಉಳಿದಂತೆ ಯಾವ ಕ್ಷೇತ್ರಕ್ಕೆ ಯಾರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ ಎಂಬ ಪಟ್ಟಿ ಇಲ್ಲಿದೆ.
* ಅಥಣಿ: ಕೆಎಸ್ ಈಶ್ವರಪ್ಪ, ಲಕ್ಷ್ಮಣ ಸವದಿ, ಶ್ರೀಕಾಂತ್ ಕುಲಕರ್ಣಿ ಮತ್ತು ಅಣ್ಣಾ ಸಾಹೇಬ್ ಜೊಲ್ಲೆ.
* ಕಾಗವಾಡ: ಕೆಎಸ್ ಈಶ್ವರಪ್ಪ, ಸಿ.ಸಿ. ಪಾಟೀಲ್, ಮಹಾಂತೇಶಕವಟಗಿಮಠ, ಪಿ. ರಾಜು, ಅರವಿಂದ್ ಬೆಲ್ಲದ್.
* ಗೋಕಾಕ್: ಸುರೇಶ್ ಅಂಗಡಿ, ಶಶಿಕಲಾ ಜೊಲ್ಲೆ, ಉಮೇಶ್ ಕತ್ತಿ, ಅಭಯ್ ಪಾಟೀಲ್, ಈರಣ್ಣ ಕಡಾಡಿ ಮತ್ತು ಎ.ಎಸ್. ಪಾಟೀಲ್ ನಡಹಳ್ಳಿ.
* ಯಲ್ಲಾಪುರ: ಪ್ರಹ್ಲಾದ್ ಜೋಶಿ, ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ಅನಂತಕುಮಾರ್ ಹೆಗಡೆ, ಹರೀಶ್ ಪೂಂಜಾ, ಲಿಂಗರಾಜ್ ಪಾಟೀಲ್.
* ಹಿರೇಕೆರೂರು: ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ಬಿವೈ ರಾಘವೇಂದ್ರ, ದತ್ತಾತ್ರಿ.
* ರಾಣೆಬೆನ್ನೂರು: ಜಗದೀಶ್ ಶೆಟ್ಟರ್, ಪ್ರಭು ಚವ್ಹಾಣ್, ಜಿಎಂ ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಗಿರೀಶ ಪಾಟೀಲ್.
* ವಿಜಯನಗರ (ಹೊಸಪೇಟೆ): ಗೋವಿಂದ ಕಾರಜೋಳ, ಎನ್. ರವಿಕುಮಾರ್, ಗವಿಯಪ್ಪ, ಸಂಗಣ್ ಕರಡಿ, ಹಾಲಪ್ಪ ಆಚಾರ್, ನಾರಾಯಣ ಸಾ ಬಾಂಡಗೆ, ದೇವೇಂದ್ರಪ್ಪ.
* ಚಿಕ್ಕಬಳ್ಳಾಪುರ: ಸದಾನಂದಗೌಡ, ಸಿ.ಟಿ. ರವಿ, ಪಿ.ಸಿ. ಮೋಹನ್, ಡಾ. ಜಿ.ವಿ. ಮಂಜುನಾಥ್, ಬಚ್ಚೇಗೌಡ, ಎ.ಎಲ್. ಶಿವಕುಮಾರ್.
* ಕೆಆರ್ ಪುರಂ: ಆರ್ ಅಶೋಕ್, ಡಿವಿ ಸದಾನಂದಗೌಡ, ಪೂರ್ಣಿಮಾ ಶ್ರೀನಿವಾಸ್, ಸತೀಶ್ ರೆಡ್ಡಿ, ನಂದೀಶ್ ರೆಡ್ಡಿ, ಗೋಪಿನಾಥ್ ರೆಡ್ಡಿ.
* ಯಶವಂತಪುರ: ಆರ್. ಅಶೋಕ್, ಶೋಭಾ ಕರಂದ್ಲಾಜೆ, ಡಿ.ವಿ. ಸದಾನಂದಗೌಡ, ಅಶ್ವತ್ಥ್ ನಾರಾಯಣ (ಎಂಎಲ್ಸಿ) ಎಂ. ಕೃಷ್ಣಪ್ಪ, ಜಗ್ಗೇಶ್.
* ಮಹಾಲಕ್ಷ್ಮೀ ಲೇಔಟ್: ವಿ. ಸೋಮಣ್ಣ, ಎಸ್. ಸುರೇಶ್ ಕುಮಾರ್, ಸುಬ್ಬನರಸಿಂಹ.
* ಶಿವಾಜಿನಗರ: ನಿರ್ಮಲ್ ಕುಮಾರ್ ಸುರಾನಾ, ಸದಾಶಿವ, ಎಸ್. ಮುನಿರಾಜು, ಎಸ್. ರಘು.
* ಹೊಸಕೋಟೆ: ಡಾ. ಅಶ್ವತ್ಥ್ ನಾರಾಯಣ, ಎಸ್.ಆರ್. ವಿಶ್ವನಾಥ್, ಸಚ್ಚಿದಾನಂದಮೂರ್ತಿ, ಎ. ನಾರಾಯಣ ಸ್ವಾಮಿ.
* ಕೆ.ಆರ್ ಪೇಟೆ: ಮಾಧುಸ್ವಾಮಿ, ಬಿ.ವೈ. ವಿಜಯೇಂದ್ರ, ಶ್ರೀವತ್ಸ, ಪ್ರೀತಂಗೌಡ.
* ಹುಣಸೂರು: ಶ್ರೀರಾಮುಲು, ಪ್ರತಾಪ್ ಸಿಂಹ, ಮೈ.ವಿ. ರವಿಶಂಕರ, ಅಪ್ಪಚ್ಚುರಂಜನ್, ವಿಜಯಶಂಕರ್.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications