ಕುಮಾರಸ್ವಾಮಿ ಕಣ್ಣೀರು ಸುರಿಸಿದ್ದನ್ನು ನಟನೆ ಎಂದ ಬಿಜೆಪಿ
ಬೆಂಗಳೂರು, ಜುಲೈ 15: ಕುಮಾರಸ್ವಾಮಿ ಅವರು ನಿನ್ನೆ ನಡೆದ ಜೆಡಿಎಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾವನಾತ್ಮಕವಾಗಿ ಕಣ್ಣೀರು ಹಾಕಿದ್ದನ್ನು ಬಿಜೆಪಿ ಕಾಲೆಳೆದಿದೆ.
ಟ್ವೀಟರ್ನಲ್ಲಿ ಕುಮಾರಸ್ವಾಮಿ ಅವರು ಅಳುತ್ತಿರುವ ವಿಡಿಯೋ ಪ್ರಕಟಿಸಿರುವ ರಾಜ್ಯ ಬಿಜೆಪಿ, ಕುಮಾರಸ್ವಾಮಿ ಅವರು ಅತ್ಯುತ್ತಮ ನಟ, ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಬೇಕು ಎಂದು ಹೇಳಿದೆ.
& the best acting award goes to..
— BJP Karnataka (@BJP4Karnataka) July 15, 2018
Our country has produced talented actors. Actors who have mesmerised the audience with their brilliant performance, here we have another legendary actor Mr Kumaraswamy, an actor who has constantly fooled common man with his amazing acting skills pic.twitter.com/SNfi9LsAS6
ನಮ್ಮ ದೇಶ ಹಲವು ಅತ್ಯುತ್ತಮ ನಟರನ್ನು ಕೊಡುಗೆಯಾಗಿ ನೀಡಿದೆ. ಹಲವು ನಟರು ತಮ್ಮ ಅತ್ಯುತ್ತಮ ನಟನೆಯಿಂದ ಜನರ ಮನವನ್ನು ಗೆದ್ದಿದ್ದಾರೆ. ಕುಮಾರಸ್ವಾಮಿ ಅವರು ಕೂಡಾ ಅಂತಹಾ ಒಬ್ಬ ಅತ್ಯದ್ಭುತ ನಟರಲ್ಲಿ ಒಬ್ಬರು ಎಂದು ಬಿಜೆಪಿ ಕಾಲೆಳೆದಿದೆ.

ಕುಮಾರಸ್ವಾಮಿ ಕಾಲಕಾಲಕ್ಕೆ ತಮ್ಮ ಸುಳ್ಳು ಕಣ್ಣೀರಿನಿಂದ, ನಟನಾ ಕೌಶಲದಿಂದ ನಾಡಿನ ಜನರನ್ನು ಮೂರ್ಖರನ್ನಾಗಿ ಮಾಡುತ್ತಲೇ ಇರುತ್ತಾರೆ ಎಂದು ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿದೆ.
ಈ ವಿಡಿಯೋ ಅಪ್ಲೋಡ್ ಆದ ಒಂದು ಗಂಟೆಯಲ್ಲಿ 256 ರೀಟ್ವೀಟ್ ಆಗಿದ್ದು, 623 ಜನ ಲೈಕ್ ಮಾಡಿದ್ದಾರೆ. ಈ ಟ್ವೀಟ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಹಲವರು ಬಿಜೆಪಿಪರ ಪ್ರತಿಕ್ರಿಸಿದ್ದರೆ, ಹಲವರು ವಿರೋಧಿಸಿ ಟ್ವೀಟ್ ಮಾಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications