'ಪ್ರತ್ಯೇಕತಾವಾದಿಗಳ ಜತೆ ಕೈ ಜೋಡಿಸಿ ತ್ರಿಪುರಾದಲ್ಲಿ ಗೆದ್ದ ಬಿಜೆಪಿ'
"ತ್ರಿಪುರಾದಲ್ಲಿ ಬಂದ ಫಲಿತಾಂಶದಿಂದ ನಮಗೆ ಜುಗುಪ್ಸೆ ಆಗಿದೆ. ಇಪ್ಪತ್ತೈದು ವರ್ಷಗಳಿಂದ ಅಲ್ಲಿ ಸಿಪಿಎಂ ಅಧಿಕಾರದಲ್ಲಿತ್ತು. ಯುವ ಜನರಲ್ಲಿ ಬದಲಾವಣೆ ನಿರೀಕ್ಷೆಯಿತ್ತು ಅನಿಸುತ್ತದೆ. ಆದರೆ ಅಲ್ಲಿನ ಪ್ರತ್ಯೇಕತಾವಾದಿಗಳ ಜತೆ ಕೈ ಜೋಡಿಸಿ ಬಿಜೆಪಿ ಗೆಲುವು ಪಡೆದಿದೆ" ಎಂದು ಪ್ರತಿಕ್ರಿಯೆ ನೀಡಿದರು ಸಿಪಿಎಂನ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ.
ಇದೊಂದು ಚುನಾವಣೆ ಸೋಲು ಸಿಪಿಎಂನ ಭವಿಷ್ಯ ನಿರ್ಧರಿಸುವುದಿಲ್ಲ. ಈಗ ದೇಶದಲ್ಲಿ ದುಡ್ಡಿನ ರಾಜಕಾರಣ ನಡೆಯುತ್ತಿದೆ. ವಿಚ್ಛಿದ್ರಕಾರಿ ಶಕ್ತಿಗಳು ಒಂದಾಗಿ ಪಡೆದಿರುವ ಗೆಲುವು ಇದು. ಇನ್ನು ಈಶಾನ್ಯ ರಾಜ್ಯಗಳ ಚುನಾವಣೆಯ ಫಲಿತಾಂಶವು ಕರ್ನಾಟಕ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು.
ಈ ಬಾರಿಯ ವಿಧಾನಸಭೆ ಚುನಾವಣೆಗೆ ಬಾಗೇಪಲ್ಲಿ- ಗುಡಿಬಂಡೆ ವಿಧಾನಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುವುದಾಗಿ ತಿಳಿಸಿದ ಅವರು, ರಾಜ್ಯದ ಇಪ್ಪತ್ನಾಲ್ಕು ಕ್ಷೇತ್ರದಲ್ಲಿ ಸಿಪಿಎಂನಿಂದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ ಎಂದು ಅವರು ತಿಳಿಸಿದರು.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಚಟುವಟಿಯಿಂದ ಪಕ್ಷ ಇಲ್ಲದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ, ಇತ್ತೀಚೆಗೆ ಸಿಪಿಎಂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ಶ್ರೀರಾಮ ರೆಡ್ಡಿ ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications