ಉತ್ತರ ಕರ್ನಾಟಕ ಮೂಲದ ಬಿಎಂಟಿಸಿ ನೌಕರನನ್ನು ಹೊಡೆದ ಬೆಂಗಳೂರಿನ ಜಿಗಣಿ ಪೊಲೀಸ್! BMTC Bus
ಬಿಎಂಟಿಸಿ & ಕೆಎಸ್ಆರ್ಟಿಸಿ ಬಸ್ ವಿಚಾರ ಪದೇ ಪದೇ ಚರ್ಚೆಗೆ ಬರುತ್ತಿದೆ, ಅದರಲ್ಲೂ ಕನ್ನಡ ನಾಡಿನ ಈ ಸಾರಿಗೆ ಸಂಸ್ಥೆಗಳು ಇಡೀ ಜಗತ್ತಿನಾದ್ಯಂತ ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಭಾರಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಬಿಎಂಟಿಸಿ & ಕೆಎಸ್ಆರ್ಟಿಸಿ ಬಸ್ ಬಗ್ಗೆ ಕನ್ನಡಿಗರಲ್ಲೂ ಹೆಮ್ಮೆ ಮೂಡಿದೆ. ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಬಿಎಂಟಿಸಿ & ಕೆಎಸ್ಆರ್ಟಿಸಿ ಬಸ್ ಸಂಚಾರ ವ್ಯವಸ್ಥೆಯಲ್ಲಿ ಕೂಡ ಸಾಕಷ್ಟು ಬದಲಾವಣೆಗಳು ಆಗಿವೆ. ಹೀಗೆ ಅಭಿವೃದ್ಧಿ ಪಥದಲ್ಲಿ ರಾಜ್ಯ ಸಾರಿಗೆ ಸಾಗಿರುವ ಸಮಯದಲ್ಲೇ ಪೊಲೀಸರ ದೌರ್ಜನ್ಯ?
ಹೌದು, ಬಿಎಂಟಿಸಿ & ಕೆಎಸ್ಆರ್ಟಿಸಿ ಬಸ್ ಸಂಚಾರದ ವಿಚಾರದಲ್ಲಿ ಪದೇ ಪದೇ ಸುದ್ದಿ ಓಡಾಡ್ತಾ ಇರ್ತವೆ. ಒಂದು ಕಡೆ ಕಡಿಮೆ ಬಸ್ ಓಡಾಟ ಸೇರಿದಂತೆ, ಇನ್ನೊಂದು ಕಡೆ ಅನಗತ್ಯ ಬಸ್ಗಳ ಓಡಾಟ ಕೂಡ ಸದ್ದು ಮಾಡುತ್ತಲೇ ಇರುತ್ತದೆ. ಹೀಗೆ ಬಿಎಂಟಿಸಿ & ಕೆಎಸ್ಆರ್ಟಿಸಿ ಕುರಿತು ಭಾರಿ ದೊಡ್ಡ ಚರ್ಚೆಗಳು ಸೋಷಿಯಲ್ ಮೀಡಿಯಾಗಳಲ್ಲಿ ನಡೆಯುತ್ತಲೇ ಇರುತ್ತವೆ. ಹೀಗಿದ್ದಾಗಲೇ, ಉತ್ತರ ಕರ್ನಾಟಕ ಮೂಲದ ಬಿಎಂಟಿಸಿ ನೌಕರನನ್ನು ಹೊಡೆದ ಬೆಂಗಳೂರಿನ ಜಿಗಣಿ ಪೊಲೀಸ್!

ಉತ್ತರ ಕರ್ನಾಟಕ ಮೂಲದವರ ಮೇಲೆ ಹಲ್ಲೆ?
ಹೌದು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಾ ಇದೆ. ಈ ವಿಡಿಯೋದಲ್ಲಿ ಜಿಗಣಿ ಪೊಲೀಸ್ ಸಿಬ್ಬಂದಿ ಒಬ್ಬರು ಉತ್ತರ ಕರ್ನಾಟಕ ಮೂಲದ ಬಿಎಂಟಿಸಿ ಬಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ತನ್ನ ಕಾರಿಗೆ ಸೈಡ್ ಬಿಡಲಿಲ್ಲ ಅಂತಾ ಬಸ್ ಚಾಲಕನ ಮೇಲೆ ಜಿಗಣಿ ಠಾಣೆ ಪೊಲೀಸ್ ಸಿಬ್ಬಂದಿ ಹಲ್ಲೆ ಮಾಡಿ, ಅಮ್ಮ & ಅಕ್ಕನ ಬಗ್ಗೆಯು ಅವಾಚ್ಯವಾಗಿ ಬೈದಿರುವ ಆರೋಪ ಕೇಳಿ ಬಂದಿದೆ ಪೊಲೀಸ್ ಸಿಬ್ಬಂದಿ ವಿರುದ್ಧ ಕೇಳಿ ಬಂದಿದೆ.
ಪೊಲೀಸ್ ದರ್ಪದ ವಿರುದ್ಧ ಪ್ರತಿಭಟನೆ
ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಆರೋಪ ಮಾಡಲಾಗಿದ್ದು, ಮದ್ಯಪಾನ ಮಾಡಿದ್ದ ಪೊಲೀಸ್ ಸಿಬ್ಬಂದಿ ಹೀಗೆ ದಿಢೀರ್ ಬಸ್ ಡಿಪೋ ಒಳಗೆ ಕಾರು ನುಗ್ಗಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪ ಮಾಡಲಾಗಿದೆ. ಇನ್ನು ಮತ್ತೊಂದು ಕಡೆಯಲ್ಲಿ ಬಸ್ ಚಾಲಕ ಸುನೀಲ್ ಮೇಲೆ ಹಲ್ಲೆ ಮಾಡಿ ಪೊಲೀಸರು ದರ್ಪ ತೋರಿದ್ದಾರೆ, ಈ ಹಲ್ಲೆ ಖಂಡಿಸಿ ಡಿಪೋದಿಂದ ಬಸ್ ಹೊರಗಡೆ ತೆಗೆಯಲ್ಲ ಎಂದು ಬಿಎಂಟಿಸಿ ಸಿಬ್ಬಂದಿ ಪ್ರತಿಭಟಿಸಿದ್ದಾರೆ. ಕೊನೆಗೆ ದೊಡ್ಡ ಅಲ್ಲೋಲ ಕಲ್ಲೋಲವೇ ಉಂಟಾಗಿತ್ತು....
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?









Click it and Unblock the Notifications