ಸಿದ್ದರಾಮಯ್ಯ ಸರ್ಕಾರ ತೊಲಗಿಸಲು ಕೈ ಜೋಡಿಸಿ : ಬಿಎಸ್ವೈ ಕರೆ
ಗಳೂರು, ನವೆಂಬರ್ 02 : 'ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರದಲ್ಲಿ ಗೆಲವು ಸಾಧಿಸಿ, ಭ್ರಷ್ಟ ಸಿದ್ದರಾಮಯ್ಯ ಅವರ ಸರ್ಕಾರವನ್ನು ನಾವು ಕರ್ನಾಟಕದಿಂದ ತೊಲಗಿಸೋಣ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.
ಗುರುವಾರ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ'ಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, '150 ಸ್ಥಾನ ಗೆಲ್ಲುವು ಮೂಲಕ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುತ್ತೇವೆ ಎಂದು ಅಮಿತ್ ಶಾ ಅವರಿಗೆ ನಾವು ಭರವಸೆ ನೀಡುತ್ತೇವೆ' ಎಂದು ಘೋಷಣೆ ಮಾಡಿದರು.

ಯಡಿಯೂರಪ್ಪ ಭಾಷಣದ ಮುಖ್ಯಾಂಶಗಳು ಇಲ್ಲಿವೆ...
* ಕರ್ನಾಟಕ ಕಾಂಗ್ರೆಸ್ ಮುಕ್ತವಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಅಮಿತ್ ಶಾ ಅವರ ಸಮ್ಮುಖದಲ್ಲಿ ನಾವು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುವ ಸಂಕಲ್ಪ ಮಾಡೋಣ.
* ಇಂದು ಅಮಿತ್ ಶಾ ಅವರ ಸಮ್ಮುಖದಲ್ಲಿ ನವ ಕರ್ನಾಟಕ ನಿರ್ಮಾಣದ ಸಂಕಲ್ಪವನ್ನು ನಾವು ನಿವೆಲ್ಲರೂ ಮಾಡೋಣ. 150 ಕ್ಷೇತ್ರದಲ್ಲಿ ಗೆಲವು ಸಾಧಿಸಿ, ಭ್ರಷ್ಟ ಸಿದ್ದರಾಮಯ್ಯ ಅವರ ಸರ್ಕಾರವನ್ನು ನಾವು ಕರ್ನಾಟಕದಿಂದ ತೊಲಗಿಸೋಣ.
* ಯುದ್ಧ ಆರಂಭವಾಗಿದೆ. ರಾಜಕೀಯ ಪಕ್ಷಕ್ಕೆ ಯುದ್ಧ ಎಂದರೆ ಚುನಾವಣೆ. ಪ್ರತಿ ಬೂತ್ನಲ್ಲಿ 70ಕ್ಕೂ ಹೆಚ್ಚು ಮತಗಳನ್ನು ಪಡೆಯುತ್ತೇವೆ ಎಂಬ ಸಂಕಲ್ಪದ ಮೂಲಕ ಪ್ರಚಾರವನ್ನು ನಾವು ಆರಂಭಿಸೋಣ. ಬೂತ್ ಮಟ್ಟದ ಕಾರ್ಯಕರ್ತರು ಸೈನಿಕರಂತೆ. ಅವರು ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟರೆ ಬಿಜೆಪಿಗೆ ಗೆಲುವು ಸಿಕ್ಕಂತೆ.
* ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ಭಯ ಆರಂಭವಾಗಿದೆ. ಅದಕ್ಕೆ ಮನ ಬಂದಂತೆ ಮಾತನಾಡುತ್ತಿದ್ದಾರೆ. ಪ್ರಧಾನಿ ಅವರಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯ ಎಂಬುದು ಈ ವರ್ಷದ ದೊಡ್ಡ ಜೋಕ್
* 224 ಕ್ಷೇತ್ರಕ್ಕೆ ನಾನು ಬರುತ್ತೇನೆ. 15 ರಿಂದ 20 ಸಾವಿರ ಜನರು ಪ್ರತಿ ಕ್ಷೇತ್ರದಲ್ಲಿ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡೋಣ. 150 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿರಲಿ. ದೈವ ಬಲ, ಜನಬಲ ನಮ್ಮ ಮೇಲಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ











Click it and Unblock the Notifications