ಸುಮ್ಮನೆ ಕೂರುವವರಲ್ಲ ಬಿಎಸ್ವೈ, ಜೂನ್ 1ರಿಂದ ಮಾಡ್ತಾರೆ ರಾಜ್ಯ ಪ್ರವಾಸ
ಬೆಂಗಳೂರು, ಮೇ 21: ಮುಖ್ಯಮಂತ್ರಿಯಾಗಿ ಕೇವಲ 58 ಗಂಟೆ ಮಾತ್ರವೇ ಅಧಿಕಾರದಲ್ಲಿದ್ದ ಯಡಿಯೂರಪ್ಪ ಅವರು ಭಾವುಕ ಭಾಷಣ ಮಾಡಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಬಡೆದರು. ನಿರಾಶರಾಗಿದ್ದ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಹುಟ್ಟಿಸಿತ್ತು. ಆದರೆ ಈಗ ಅದು ಸ್ಪಷ್ಟವಾಗಿದೆ.
ಸರ್ಕಾರ ರಚಿಸಲಾಗದೆ ಆದ ಹಿನ್ನಡೆಯಿಂದ ಯಡಿಯೂರಪ್ಪ ಅವರು ಕುಗ್ಗಿಲ್ಲ ಅವರು ಇನ್ನಷ್ಟು ಬಲಗೊಂಡಿದ್ದಾರೆ. ಹಾಗಾಗಿ ಅದೇ ಉತ್ಸಾಹದಿಂದ ಯಡಿಯೂರಪ್ಪ ಅವರು ಜೂನ್ 1ರಿಂದ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.
ಶನಿವಾರ ಅಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಅವರೇ ಹೇಳಿದಂತೆ ಲೋಕಸಭೆಯಲ್ಲಿ 28 ಕ್ಷೇತ್ರವನ್ನೂ ಬಿಜೆಪಿಗೆ ಗೆದ್ದು ಕೊಡಬೇಕೆಂಬ ಛಲದಿಂದ ಈ ರಾಜ್ಯ ಪ್ರವಾಸ ಆರಂಭಿಸಿದ್ದು, ಯಡಿಯೂರಪ್ಪ ಅವರಿಗೆ ಶ್ರೀರಾಮುಲು ಜೊತೆ ನೀಡಲಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರಾಜ್ಯಪ್ರವಾಸವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದು, ಆಯಾ ಕ್ಷೇತ್ರಗಳ ಸ್ಥಳೀಯ ನಾಯಕರುಗಳು ಪ್ರವಾಸಕ್ಕೆ ಸಾಥ್ ನೀಡಲಿದ್ದಾರೆ.
ಎರಡು ಆಯಾಮದಲ್ಲಿ ಈ ರಾಜ್ಯ ಪ್ರವಾಸ ನಡೆಯಲಿದ್ದು, ಶ್ರೀರಾಮುಲು ಒಂದು ಕಡೆ ಮತ್ತು ಯಡಿಯೂರಪ್ಪ ಅವರು ಒಂದು ಕಡೆ ಪ್ರವಾಸ ನಡೆಸಲಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications