ಆಯೋಧ್ಯಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿ ಡಿಮ್ಯಾಂಡ್ : ಜಾರಕಿಹೊಳಿ ಹೇಳಿದ್ದೇನು?
ಹಾವೇರಿ, ಡಿಸೆಂಬರ್ 30: ಅಯೋಧ್ಯೆ ರಾಮಮಂದಿರ ಬಳಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣವಾಗಬೇಕು. ಆಯೋಧ್ಯಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿಯೂ ನಾವು ಡಿಮ್ಯಾಂಡ್ ಮಾಡಿದ್ದೇವೆ. ರಾಮನ ಪರಿಚಯ ಮಾಡಿಸಿದವರು ವಾಲ್ಮೀಕಿ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು
ಈ ಕುರಿತಂತೆ ಸಭೆಯಲ್ಲಿ ಕೂಡಾ ಚರ್ಚೆ ಮಾಡಿದ್ದೇವೆ. ಅಯೋಧ್ಯೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಆಯೋಧ್ಯ ವಿಮಾನ ನಿಲ್ದಾಣಕ್ಕೆ ಹೆಸರಿಟ್ಟಿದ್ದು ಸಂತಸ ನಾವು ಸ್ವಾಗತ ಮಾಡುತ್ತೇವೆ. ಮಂದಿರ ಆಗಿದೆ ಬಹಳ ಜನರ ನಿರೀಕ್ಷೆ ಇತ್ತು ಒಳ್ಳೆಯ ರೀತಿಯಲ್ಲಿ ತಯಾರಾಗಿದೆ. ಪ್ರತಿಷ್ಠಿತ ಮಂದಿರ ಆಗಿದೆ,ಬಹಳಷ್ಟು ಮಂದಿರದಲ್ಲಿ ಇದು ಒಂದಾಗಿದೆ ಎಂದು ಹೇಳಿದರು.

ಚುನಾವಣಾ ವೇಳೆ ಅಭಿವೃದ್ಧಿಗಿಂತ ಧಾರ್ಮಿಕ ವಿಚಾರ ಹೈಲಟ್ ಆಗುತ್ತೀರುವ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಬಿಟ್ಟು ಏನಿಲ್ಲಾ,ರಾಜಕೀಯ ಇದ್ದೆ ಇರುತ್ತೆ .ಚುನಾವಣೆ ಆದ ಬಳಿಕ ಎಲ್ಲವೂ ಗೊತ್ತಾಗುತ್ತದೆ. ರಾಜಕೀಯಕ್ಕೂ ಆದಕ್ಕೂ ಸಂಬಂಧ ಇದ್ದೆ ಇರುತ್ತೆ. ನಮ್ಮ ದೇಶ ಹಾಗೇ ಬಂದಿದೆ ಇಲ್ಲಿ ಎರಡು ವಿಚಾರಗಳು ನಡೆಯುತ್ತವೆ. ಅದಕ್ಕೆ ತಕ್ಷಣವೇ ಕಡಿವಾಣ ಹಾಕೋಕೆ ಆಗೊಲ್ಲ ಅದಕ್ಕೆ ಇನ್ನೂ ಸಮಯ ಬೇಕು ಎಂದು ಸಚಿವ ಜಾರಕಿಹೊಳಿ ತಿಳಿಸಿದರು.
ಹಿಜಾಬ್ ಆದೇಶದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲ ವಿಚಾರವಾಗಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಆದೇಶ ಮಾಡಿಲ್ಲ, ಆದೇಶ ಸಹ ಆಗಿಲ್ಲ. ಹಿಜಾಬ್ ಧರಿಸುವ ಕುರಿತಂತೆ ಮೇಲಾಗಿ ಕಾನೂನು ಇಲ್ಲ. ಧರಿಸುವುದು, ಬಿಡೋದು ಅವರ ಇಷ್ಟ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಇನ್ನಿಬ್ಬರು ಡಿಸಿಎಂ ಆಯ್ಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಯಾವುದು ಇಲ್ಲ. ಮಾಡಬೇಕಾದ್ದು ಬಿಡಬೇಕಾದ್ದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.
ಕಲ್ಲಡ್ಕರ್ ಪ್ರಭಾಕರ್ ಬಟ್ ಹೇಳಿಕೆ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕಿಹೊಳಿ, ಕೇಸ್ ದಾಖಲು ಆಗಿದೆ. ಕೋರ್ಟ್ ನಿರ್ಣಯ ಮಾಡುತ್ತದೆ. ಯಾವ ಸಮಯದಲ್ಲಿ ಏನ್ ಹೇಳಿದಾರೆ ಎನ್ನೋದು ಕೋರ್ಟ್ ನೋಡುತ್ತದೆ. ಅದು ಮುಖ್ಯ ಕಾದು ನೋಡಬೇಕಷ್ಟೆ ಈಗ ಅದು ಅನವಶ್ಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸಚಿವ ಮಧುಬಂಗಾರಪ್ಪ ಚೆಕ್ ಬೌನ್ಸ್ ವಿಚಾರಕ್ಕೆ ರಾಜೀನಾಮೆ ಯಾಕ ಕೊಡಬೇಕು. ಅದು ಖಾಸಗಿ ವಿಚಾರ. ವ್ಯವಹಾರದಲ್ಲಿ ಇದೆಲ್ಲಾ ಇರುತ್ತದೆ ಇಂತಹ ಕೇಸ್ ಗಳು ಆಗಿವೆ. ರಾಜಕೀಯವಾಗಿ ತಪ್ಪು ಮಾಡಿದರೆ ಬೇರೆ. ಬಿಸಿನೆಸ್ ಮಾಡೋರಿಗೆ ಇದೆಲ್ಲ ಇದ್ದೆ ಇರುತ್ತದೆ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.
-
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications