ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking news: ವಿಧಾನ ಪರಿಷತ್ನ 1 ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ
ಬೆಂಗಳೂರು, ಜುಲೈ 18: ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ನ 1 ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಆಗಸ್ಟ್ 11ರಂದು ಮತದಾನ ನಡೆಯಲಿದೆ.
ಈ ಕುರಿತು ಭಾರತ ಚುನಾವಣೆ ಆಯೋಗ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಗಸ್ಟ್ 1 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಆಗಸ್ಟ್4 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆಗಸ್ಟ್ 11ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಏಣಿಕೆ ನಡೆಯಲಿದೆ.
Recommended Video
ಬೆನ್
ಸ್ಟೋಕ್ಸ್
ದಿಢೀರ್
ನಿವೃತ್ತಿ
ಬಗ್ಗೆ
ವಿರಾಟ್
ಕೊಹ್ಲಿ
ರಿಯಾಕ್ಟ್
ಮಾಡಿದ್ದು
ಹೀಗೆ?
|
*Cricket
|
OneIndia
ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಅದರಿಂದ ತೆರವಾಗಿರುವ ಸ್ಥಾನಕ್ಕೆ ಆಗಸ್ಟ್ 11ರಂದು ಚುನಾವಣೆ ನಡೆಯಲಿದೆ.
Comments
breaking news by elections karnataka cm ibrahim politics jds congress ಸಿಎಂ ಇಬ್ರಾಹಿಂ ಕಾಂಗ್ರೆಸ್ ಉಪ ಚುನಾವಣೆ oneindia news digest
English summary
By Election to the Karnataka Legislative Council by the members of Legislative Assembly on August 11,
Story first published: Monday, July 18, 2022, 16:14 [IST]