ಬಿಜೆಪಿ ಅತೃಪ್ತ ಶಾಸಕರ ರಹಸ್ಯ ಸಭೆ: ಬಂಡಾಯದ ಮುನ್ಸೂಚನೆ?
ಬೆಂಗಳೂರು, ಆಗಸ್ಟ್ 20: ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ಬಿಜೆಪಿಯಲ್ಲಿಯೂ ಬಂಡಾಯ ಭುಗಿಲೆದ್ದಿದೆ. ಅತೃಪ್ತ ಶಾಸಕರು ರಹಸ್ಯ ಸಭೆಯನ್ನು ಇಂದು ಮಾಡಿದ್ದಾರೆ.
ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು
ಮಾಜಿ ಸಚಿವ ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ತಿಪ್ಪಾರೆಡ್ಡಿ, ಉಮೇಶ್ ಕತ್ತಿ ಇನ್ನೂ ಕೆಲವು ಶಾಸಕರು ರೇಸ್ ವ್ಯೂ ಹೊಟೆಲ್ನಲ್ಲಿ ಇಂದು ಭೇಟಿಯಾಗಿ ಎರಡು ಗಂಟೆ ಮಾತುಕತೆ ನಡೆಸಿದ್ದಾರೆ.
ರೇಣುಕಾಚಾರ್ಯ ಅವರು ತಮಗೆ ಅತೃಪ್ತಿ, ಅಸಮಾಧಾನ ಇಲ್ಲವೆಂದು ಹೇಳಿದ್ದಾರಾದರೂ ಅವರು ಸಭೆಯಲ್ಲಿ ಹಾಜರಿರುವ ಮೂಲಕ ತಮಗೆ ಅಸಮಾಧಾನ ಆಗಿರುವುದು ನಿಜವೆಂದು ರಾಜ್ಯ ನಾಯಕರಿಗೆ ತೋರಿಸಿದ್ದಾರೆ.

ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಅಪ್ಪಚ್ಚು ರಂಜನ್, ಬಸನಗೌಡ ಪಾಟೀಲ್ ಯಾತ್ನಾಳ್, ಎಸ್.ಅಂಗಾರ, ಪೂರ್ಣಿಮಾ ಶ್ರೀನಿವಾಸ್ ಇನ್ನೂ ಕೆಲವರು ಯಡಿಯೂರಪ್ಪ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ತಮ್ಮನ್ನು ಭೇಟಿಯಾದ ಅಸಮಾಧಾನಗೊಂಡ ಶಾಸಕರಿಗೆ ಸೂಕ್ತ ಸ್ಥಾನ ಮಾನದ ಭರವಸೆಯನ್ನು ಯಡಿಯೂರಪ್ಪ ನೀಡಿದ್ದಾರೆ. ಇನ್ನೂ 16 ಖಾತೆಗಳು ಇದ್ದು, ಅವುಗಳಲ್ಲಿ ಕೆಲವನ್ನಾದರೂ ನೀಡುವ ಭರವಸೆ ನೀಡಿದ್ದಾರೆ. ಅನರ್ಹ ಶಾಸಕರಿಗೆ ಕೆಲವು ಸ್ಥಾನಗಳು ನೀಡಲೇಬೇಕಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications