ರಾಮಲಿಂಗಾ ರೆಡ್ಡಿಗೆ ಗೃಹ ಖಾತೆ, ರೇವಣ್ಣ ಸಾರಿಗೆ, ಗೀತಾಗೆ ಸಕ್ಕರೆ
ಬೆಂಗಳೂರು, ಸೆಪ್ಟೆಂಬರ್ 1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಮಾಡಿದ್ದಾರೆ. ಗೀತಾ ಮಹದೇವಪ್ರಸಾದ್, ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರಗೆ ಮಂತ್ರಿಗಿರಿ ಸಿಕ್ಕಿದೆ. ಇನ್ನು ರಾಮಲಿಂಗಾ ರೆಡ್ಡಿ ಅವರಿಗೆ ಗೃಹ ಖಾತೆ, ಎಚ್.ಎಂ.ರೇವಣ್ಣಗೆ ಸಾರಿಗೆ ಖಾತೆ ಸಿಕ್ಕಿದೆ.
ತಿಮ್ಮಾಪುರ ಅವರಿಗೆ ಅಬಕಾರಿ, ಗೀತಾ ಮಹದೇವ ಪ್ರಸಾದ್ ಗೆ ಸಕ್ಕರೆ-ಸಣ್ಣ ಕೈಗಾರಿಕೆ, ರಮೇಶ್ ಜಾರಕಿಹೊಳಿ ಸಹಕಾರ ಹಾಗೂ ಸಂತೋಷ್ ಲಾಡ್ ಗೆ ಕಾರ್ಮಿಕ ಖಾತೆ ಜತೆಗೆ ಕೌಶಲ ಅಭಿವೃದ್ಧಿ ಸಹ ಸಿಕ್ಕಿದೆ. ಈ ಬಾರಿಯೂ ಜಾತಿ ಲೆಕ್ಕಾಚಾರದಲ್ಲೇ ವಿಸ್ತರಣೆ ಆಗಿರುವುದು ಗೊತ್ತಾಗುತ್ತದೆ.

ಆದರೆ, ತಿಪಟೂರಿನ ಶಾಸಕ ಷಡಕ್ಷರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದ್ದದ್ದು ಹುಸಿಯಾಗಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸ್ವತಃ ಅಸಮಾಧಾನಗೊಂಡಿದ್ದಾರೆ ಎಂಬ ಮಾತು ಚಾಲ್ತಿಯಲ್ಲಿದೆ. ಇನ್ನು ಪಕ್ಷದ ನಾಯಕಿ ಮೋಟಮ್ಮ ಸಹ ಬಹಿರಂಗವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಂಪುಟ ವಿಸ್ತರಣೆ ಎಂಬುದು ಜೇನುಗೂಡಿಗೆ ಕೈ ಹಾಕಿದಂತಾಗಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications