ವಿಶ್ವ ಗ್ರಾಹಕರ ದಿನದಂದು ಕನ್ನಡದಲ್ಲಿ ಗ್ರಾಹಕ ಸೇವೆ ಅಭಿಯಾನ
ಬೆಂಗಳೂರು, ಮಾರ್ಚ್ 15: ಕರ್ನಾಟಕದಲ್ಲಿ ಸಿಗುವ ಪ್ರತಿಯೊಂದು ಉತ್ಪನ್ನ ಮತ್ತು ಸೇವೆಗಳ ಮಾಹಿತಿ ಕನ್ನಡದಲ್ಲಿ ಸಿಗಬೇಕು ಎಂದು ವಿಶ್ವ ಗ್ರಾಹಕರ ದಿನದಂದು ಕನ್ನಡ ಗ್ರಾಹಕ ಕೂಟ ಆಯೋಜಿಸಿದ್ದ ಅಭಿಯಾನ ಯಶಸ್ವಿಯಾಗಿದೆ.
ಭಾರತದ ಮಿಕ್ಕ ರಾಜ್ಯಗಳಲ್ಲಿ, ಮುಂದುವರಿದ ದೇಶಗಳಲ್ಲಿ ಅಲ್ಲಿನ ಜನರ ನುಡಿಯಲ್ಲಿ ಎಷ್ಟರ ಮಟ್ಟಿಗೆ ಮಾಹಿತಿಗಳು ಸಿಗುತ್ತಿವೆ? ಅವರ ಜೊತೆಗೆ ಕರ್ನಾಟಕದ ಸ್ಥಿತಿಗತಿಯನ್ನು ಅವಲೋಕಿಸಿದಾಗ ಕನ್ನಡದ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿಲ್ಲ ಅನ್ನುವುದು ಕಟು ಸತ್ಯವೇ ಸರಿ.

ಕನ್ನಡ ಉಳಿಯಬೇಕು, ಕನ್ನಡಿಗರು ಉಳಿಯಬೇಕೆಂದರೆ ಇದು ಬದಲಾವಣೆಯಾಗಬೇಕಿದೆ. ಇದು ಜನರೇ ಆಗ್ರಹಿಸಿ ತರಬೇಕಾದ ಬದಲಾವಣೆ. ಜನರ ನುಡಿಯಲ್ಲಿ ಸೇವೆ ಸಿಗಬೇಕಾದದ್ದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಆಶಯವಾಗಿದೆ ಎಂದು ಕನ್ನಡ ಗ್ರಾಹಕ ಕೂಟ ತಿಳಿಸಿದೆ.

ಯಾವಾಗ ಅದು ತಾನಾಗಿಯೇ ಕಾರ್ಯರೂಪಕ್ಕೆ ಬರದೇ ಇದ್ದಾಗ ಜನರೇ ಪ್ರಶ್ನಿಸಿ ಬದಲಾವಣೆ ತರಬೇಕಿದೆ. ಮಾರ್ಚ್ 15ರ ವಿಶ್ವ ಗ್ರಾಹಕರ ದಿನದಂದು ಕರ್ನಾಟಕದಲ್ಲಿ ಕನ್ನಡದಲ್ಲಿ ಎಲ್ಲವೂ ಸಿಗಬೇಕೆಂದು ಆಗ್ರಹಿಸೋಣ. ಎಲ್ಲಿ ಕನ್ನಡದಲ್ಲಿ ಮಾಹಿತಿ ಇಲ್ಲವೋ, ಅದರ ಆಧಾರ ಕುರಿತು ಮಾಹಿತಿ ಹಂಚಿಕೊಳ್ಳೋಣವೆಂದು ಟ್ವಿಟ್ಟರ್ನಲ್ಲಿ ಗ್ರಾಹಕಸೇವೆಯಲ್ಲಿ_ಕನ್ನಡ ಅಭಿಯಾನವನ್ನು ಕನ್ನಡ ಗ್ರಾಹಕ ಕೂಟ ಆಯೋಜಿಸಿತ್ತು.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications