10ನೇ ತರಗತಿ ಪರೀಕ್ಷೆಗಳನ್ನು ರದ್ದುಮಾಡಿ: ಸರ್ಕಾರಕ್ಕೆ ಮನವಿ
ಬೆಂಗಳೂರು, ಮೇ 10: ಕರ್ನಾಟಕ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ರದ್ದುಮಾಡಿ ಶಾಲಾ ಹಂತದಲ್ಲಿ ನಡೆದಿರುವ ಸಿದ್ಧತಾ ಪರೀಕ್ಷೆ ಹಾಗು ಆಂತರಿಕ ಪರೀಕ್ಷೆಗಳಲ್ಲಿ ಮಕ್ಕಳ ಸಾಧನೆಯನ್ನು ಆಧರಿಸಿ ತೇರ್ಗಡೆ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಗಮನ ಹರಿಸಲಿ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಮನವಿ ಮಾಡಲಾಗಿದೆ.
ಹೆಚ್ಚುತ್ತಿರುವ ಕೋರೋನ ಭೀತಿಯ ಹಿನ್ನೆಲೆಯಲ್ಲಿ 2019-20ರ ಶೈಕ್ಷಣಿಕ ಸಾಲಿನ 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ಪಂಜಾಬ್ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಈಗಾಗಲೇ 1 ರಿಂದ 9 ನೇ ತರಗತಿವರೆಗಿನ ಎಲ್ಲಾ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಿರುವ ಪಂಜಾಬ್ ಸರಕಾರ ಈಗ 10 ನೇ ತರಗತಿ ಪರೀಕ್ಷೆಗಳನ್ನು ಸಹ ರದ್ದು ಮಾಡಿರುವುದು ಸಕಾಲಿಕ ತೀರ್ಮಾನವಾಗಿದೆ. ಈ ನಿರ್ಧಾರವನ್ನು ಅಲ್ಲಿನ ಮುಖ್ಯಮಂತ್ರಿಯವರು ಪ್ರಕಟಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ನಮ್ಮ ರಾಜ್ಯದಲ್ಲಿಯೂ ಮಕ್ಕಳ ಸುರಕ್ಷತೆ ಹಿತದೃಷ್ಟಿ ಹಾಗು ಮಕ್ಕಳನ್ನು ಮಾನಸಿಕ ಒತ್ತಡದಿಂದ ಬಿಡುಗಡೆ ಮಾಡಲು , ಈ ಹಿಂದೆ ಒತ್ತಾಯಿಸಿದ್ದಂತೆ ಶಾಲಾ ಹಂತದಲ್ಲಿ ನಡೆದಿರುವ ಸಿದ್ಧತಾ ಪರೀಕ್ಷೆ (Preparatory exam) ಹಾಗು ಆಂತರಿಕ ಪರೀಕ್ಷೆಗಳಲ್ಲಿ ಮಕ್ಕಳ ಸಾಧನೆಯನ್ನು ಆಧರಿಸಿ ಮಕ್ಕಳನ್ನು ತೇರ್ಗಡೆ ಮಾಡುವ ಮೂಲಕ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಮತ್ತೊಮ್ಮೆ ತಮ್ಮ ನೇತೃತ್ವದ ಸರ್ಕಾರವನ್ನು ಕಳಕಳಿಯಿಂದ ಒತ್ತಾಯಿಸುತ್ತೇನೆ ಎಂದು ಪ್ರಧಾನ ಸುಗಮಕಾರ ಹಾಗು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಮನವಿ ಮಾಡಿಕೊಂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications