ಫಾಲಿ ನಾರಿಮನ್ ಬದಲಿಗೆ ಕಪಿಲ್ ಸಿಬಾಲ್ ರಿಂದ ವಾದ!
ನವದೆಹಲಿ, ಅಕ್ಟೋಬರ್ 03: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಪರ ವಾದ ಮಂಡಿಸಲು ಹಿರಿಯ ವಕೀಲ ಫಾಲಿ ನಾರಿಮನ್ ಅವರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಕೀಲ ಕಮ್ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ರನ್ನು ಕಣಕ್ಕಿಳಿಸಲು ಕರ್ನಾಟಕ ಸರ್ಕಾರ ಚಿಂತಿಸಿರುವ ಸುದ್ದಿ ಬಂದಿದೆ.
ಕಳೆದ ವಾರ ನಡೆದ ಸುರ್ಪೀಂಕೋರ್ಟಿನಲ್ಲಿ ವಾದ ಮಂಡನೆ ನಂತರ ಮುಖ್ಯಮಂತ್ರಿಗಳ ಜತೆ ನಡೆದ ಪತ್ರ ವ್ಯವಹಾರವನ್ನು ಮುಂದಿಟ್ಟುಕೊಂಡು, ಫಾಲಿ ಎಸ್ ನಾರಿಮನ್ ಅವರು ವಾದ ಮಂಡನೆ ಮಾಡುವುದಿಲ್ಲ ಎಂದು ಹೇಳಿದ ಘಟನೆ ನಡೆದಿತ್ತು. [ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]

ಸುಪ್ರೀಂಕೋರ್ಟಿನ ಆದೇಶ ಪಾಲನೆ ಮಾಡಲು ಕರ್ನಾಟಕ ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿತ್ತು. ಆದರೆ, ನಂತರ ಕರ್ನಾಟಕ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿ, ನಾರಿಮನ್ ಅವರು ವಾದ ಮುಂದುವರೆಸಲಿದ್ದಾರೆ ಎಂದಿದ್ದರು.[ಕಾವೇರಿ ಕೇಸ್ : ನಾರಿಮನ್ ಆಯ್ಕೆ ಮಾಡಿದ್ದು ಯಾರು?]
ಸಿಬಲ್ ಎಂಟ್ರಿ: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದು, ಸುಪ್ರೀಂಕೋರ್ಟಿನಲ್ಲಿ ಕರ್ನಾಟಕ ಸರ್ಕಾರ ಈವರೆಗೆ ತೆಗೆದುಕೊಂಡ ನಿರ್ಣಯಗಳನ್ನು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.['ನಾರಿಮನ್- ಕರ್ನಾಟಕ ಪರ ವಾದ ಮಾಡಲ್ಲ ಎಂದು ಹೇಳಿಲ್ಲ!']
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications