ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದ: ಸಿದ್ದರಾಮಯ್ಯ ಭೇಟಿಗೆ ಸಮಯ ಕೇಳಿದ ತಮಿಳುನಾಡು ಸಿಎಂ

By Sachhidananda Acharya
|
Google Oneindia Kannada News

ಬೆಂಗಳೂರು, ಜನವರಿ 30: ಕಾವೇರಿ ನೀರಾವರಿ ಹಂಚಿಕೆ ಸಂಬಂಧ ಮಾತುಕತೆಗೆ ಸಮಯ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.

ಈ ಮಾಹಿತಿಯನ್ನು ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿ ಖಚಿತಪಡಿಸಿದ್ದಾರೆ. ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗಾಗಿ ಸಮಯ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡೆವು: ಸಿದ್ದರಾಮಯ್ಯತಮಿಳುನಾಡಿಗೆ ನೀರು ಬಿಡೆವು: ಸಿದ್ದರಾಮಯ್ಯ

Cauvery row: Tamil Nadu CM sought an appointment from Siddaramaiah to discuss the issue

ಕರ್ನಾಟಕದಿಂದ ತಕ್ಷಣ ಕಾವೇರಿ ನೀರು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಕಳೆದ ವಾರ ಎಡಪ್ಪಾಡಿ ಪಳನಿಸ್ವಾಮಿ ಆಗ್ರಹಿಸಿದ್ದರು. ಆದರೆ ತಮಿಳುನಾಡು ಮುಖ್ಯಮಂತ್ರಿ ಬೇಡಿಕೆಯನ್ನು ತಿರಸ್ಕರಿಸಿದ್ದ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಹೇಳಿತ್ತು.

English summary
Tamil Nadu Chief Minister Edapadi Palanisamy has written a letter to Karnataka CM Siddaramaiah seeking appointment for a meeting over Cauvery water dispute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X