ಸಿಬಿಐನಿಂದ ಡಿ.ಕೆ. ಶಿವಕುಮಾರ್ ವಿಚಾರಣೆ ರಾಜಕೀಯ ಪ್ರೇರಿತ!
ಬೆಂಗಳೂರು, ನ. 25: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದ್ದು, ಇವತ್ತು ಅವರು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು ಇದು ರಾಜಕೀಯ ಪ್ರೇರಿತ ಎಂದು ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹ್ಮದ್ ಅವರು, ಡಿ.ಕೆ. ಶಿವಕುಮಾರ್ ಅವರಿಗೆ ಇವತ್ತು ವಿಚಾರಣೆಗೆ ಬರೋದಕ್ಕೆ ಹೇಳಿದ್ದಾರೆ. ಇದೆಲ್ಲ ರಾಜಕೀಯ ಪ್ರೇರಿತವಾದ ಕೆಲಸ. ಸಿಬಿಐ ಮತ್ತು ಇಡಿ ಮೂಲಕ ಕಾಂಗ್ರೆಸ್ ಮುಖಂಡರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದಿದ್ದಾರೆ.
ಈಗಾಗಲೇ ಡಿ.ಕೆ. ಶಿವಕುಮಾರ್ ಅವರು ಯಾವುದೇ ತಪ್ಪು ಮಾಡಿಲ್ಲ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಡಿಕೆ ಶಿವಕುಮಾರ್ ಅವರ ಪರವಾಗಿದೆ. ಇಂತಹುದಕ್ಕೆ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಹೆದರುವುದಿಲ್ಲ ಎಂದಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸದಾಶಿವನಗರದಲ್ಲಿ ಮಾತನಾಡಿರುವ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಂಗನಾಥ್ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಪ್ರಕಾರವೇ ನಡೆದುಕೊಂಡಿದ್ದಾರೆ. ಇವತ್ತು ಮಸ್ಕಿಯಿಂದ ವಾಪಸ್ ಬಂದಿದ್ದಾರೆ. ಸಿಬಿಐ ವಿಚಾರಣೆಗೆ ಕರೆದಿರುವ ಹಿನ್ನೆಲೆಯಲ್ಲಿ ಬಂದಿದ್ದಾರೆ ಎಂದು ಶಾಸಕ ರಂಗನಾಥ್ ಹೇಳಿಕೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications