'ಕೇಂದ್ರ ಸರ್ಕಾರ ಕನ್ನಡಿಗರನ್ನು ಕಡೆಗಣಿಸುತ್ತಿದೆ'
ಬೆಂಗಳೂರು, ಸೆಪ್ಟೆಂಬರ್ 26 : 'ಕೇಂದ್ರ ಸರ್ಕಾರ ಪದೇ-ಪದೇ ಕನ್ನಡಿಗರನ್ನು ಕಡೆಗಣಿಸುವ ಮೂಲಕ ಅವರಿಗೆ ಅನ್ಯಾಯ ಮಾಡುತ್ತಿದೆ. ನಮ್ಮ ಸಂಸದರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಬೇಕು' ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಹೇಳಿದ್ದಾರೆ.
ಬೆಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಟಿ.ಎ.ನಾರಾಯಣ ಗೌಡ ಅವರು, 'ಕರ್ನಾಟಕ ಬಂದ್ ಪ್ರಯುಕ್ತ ರಕ್ಷಣಾ ವೇದಿಕೆ ರೈಲುಗಳನ್ನು ತಡೆದು, ಅಂಚೆ ಕಚೇರಿಗೆ ಬೀಗ ಹಾಕುವ ಮೂಲಕ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ' ಎಂದರು. [ಕರ್ನಾಟಕ ಬಂದ್ : ಕ್ಷಣ-ಕ್ಷಣದ ಮಾಹಿತಿ]

'ಕೇಂದ್ರ ಸರ್ಕಾರ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಒಪ್ಪಿಗೆ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿಯೂ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು ರಾಜಕೀಯ ಮಾಡುತ್ತಿವೆ. ಇದನ್ನು ಕನ್ನಡಿಗರು ಪ್ರತಿಭಟಿಸಬೇಕು' ಎಂದು ಕರೆ ನೀಡಿದರು. [ನಮ್ಮ ಸಂಸದರಿಗೆ ಮಾನ ಮಾರ್ಯಾದೆ ಇಲ್ಲ']
'ಕನ್ನಡಿಗರು ಇಂದು ನಮ್ಮ ಹಕ್ಕಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಸಂಸದರು ಧ್ವನಿ ಎತ್ತಬೇಕು. ಸರ್ಕಾರ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸದಿದ್ದರೆ ಮುಂದೆ ಉಗ್ರ ಹೋರಾಟ ಮಾಡುತ್ತೇವೆ' ಎಂದು ಎಚ್ಚರಿಕೆ ನೀಡಿದರು. [ನಾರಾಯಣ ಗೌಡ ಸಂದರ್ಶನ ಓದಿ]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications