ಸಿಇಟಿ ಫಲಿತಾಂಶದಲ್ಲೂ ಪ್ರಕಾಶಿಸಿದ ದೀಕ್ಷಾ ಲರ್ನಿಂಗ್ ಸೆಂಟರ್
ಬೆಂಗಳೂರು, ಜೂ 1: ಸಿಇಟಿ ಫಲಿತಾಂಶ ಹೊರಬಿದ್ದಿದ್ದು ದೀಕ್ಷಾ ನೆಟ್ ವರ್ಕ್ ಸಮೂಹದ ವಿದ್ಯಾರ್ಥಿಗಳು ಅಪರಿಮಿತ ಸಾಧನೆ ಮಾಡಿದ್ದಾರೆ. ಮೊದಲ 10 ಸ್ಥಾನದಲ್ಲಿ ದೀಕ್ಷಾ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ಸ್ಥಾನ ಪಡೆದುಕೊಂಡಿದ್ದಾರೆ.

ಶರಣ್ ಜಿಎಸ್(ದೀಕ್ಷಾ ಸೆಂಟರ್ ಫಾರ್ ಲರ್ನಿಂಗ್ ಕಾಲೇಜ್, RANK 1 NATA, Architecture), ಪಲ್ಲವಿ ಟಿ (ದೀಕ್ಷಾ ಸೆಂಟರ್ ಫಾರ್ ಲರ್ನಿಂಗ್ ಕಾಲೇಜ್, RANK 3, ಮೆಡಿಕಲ್) ಅನುಷಾ ಕಾಮತ್(ದೀಕ್ಷಾ ಸೆಂಟರ್ ಫಾರ್ ಲರ್ನಿಂಗ್ ಕಾಲೇಜ್, RANK 7, ಇಂಜಿಜಿಯರಿಂಗ್ ಮತ್ತು ಗಣೇಶ ವರ್ಣೇಕರ್(ಆಕ್ಸಫರ್ಡ್ ಪಿಯು ಕಾಲೇಜು ಹುಬ್ಬಳ್ಳಿ, RANK 8 ಇಂಜಿನಿಯರಿಂಗ್) ಸಾಧನೆ ಮಾಡಿದ್ದಾರೆ.

ಉತ್ತಮ ಪರಿಶ್ರಮ ಮತ್ತು ಉತ್ತಮ ಓದುವಿಕೆ ಈ ಸಾಧನೆಗೆ ಕಾರಣವಾಯಿತು. ನನ್ನ ಸ್ನೇಹಿತರು, ಪಾಲಕರು ಮತ್ತು ಸಂಸ್ಥೆಯ ಮಾರ್ಗದರ್ಶನವನ್ನು ಎಂದಿಗೂ ಮರೆಯಲಾರೆ ಎಂದು ಮೊದಲ ರ್ಯಾಂಕ್ ಪಡೆದುಕೊಂಡ ಶರಣ್ ಜಿಎಸ್ ಹೇಳಿದರು.[ಇತಿಹಾಸ ನಿರ್ಮಿಸಿದ ದೀಕ್ಷಾ ಸೆಂಟರ್ ವಿದ್ಯಾರ್ಥಿಗಳು]

ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿದ ರೀತಿ, ಶಿಕ್ಷಕರ ಕಾಲ ಕಾಲದ ಸಲಹೆ, ಗುಂಪು ಮತ್ತು ಚರ್ಚೆಯ ಮೂಲಕ ಕಲಿಕೆ ನಮ್ಮ ಸಾಧನೆಗೆ ಕಾರಣವಾಯಿತು ಎಂದು ಇಂಜಿನಿಯರ್ ವಿಭಾಗದಲ್ಲಿ ಅಗ್ರ ಸ್ಥಾನ ಪಡೆದುಕೊಂಡ ಪಲ್ಲವಿ ಟಿ ಹೇಳಿದರು.[ಸಿಇಟಿ 2015 ಫಲಿತಾಂಶ ಪ್ರಕಟ, 5 ಟಾಪರ್ಸ್ ಗೆ ಉಚಿತ ಸೀಟು]
ಸಂಸ್ಥೆಯ ಸಾಧನೆಗೆ ಪಾಲಕರು ಮತ್ತು ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದದೆ. ದ್ವಿತೀಯ ಪಿಯು ಫಲಿತಾಂಶದಲ್ಲೂ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದರು.

-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications