ಅಪ್ಪನ ಹೆಸರು ಹೇಳಿಕೊಂಡು ಕುಮಾರಸ್ವಾಮಿ ಇನ್ನೆಷ್ಟು ರಾಜಕಾರಣ ನಡೆಸುತ್ತಾರೆ?: ಚಲುವರಾಯಸ್ವಾಮಿ
ಮಂಡ್ಯ,ಅಕ್ಟೋಬರ್ 05: ಚುನಾವಣೆ ಬಂದಾಗ ಮಾತ್ರ ಕುಮಾರಸ್ವಾಮಿ ಮಾತನಾಡುತ್ತಾರೆ. ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಕೇಳಿದರು.
ಈ ಕುರಿತು ಮಂಡ್ಯದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ, ಅವರ ವೈಯಕ್ತಿಕ ಐಡೆಂಟಿಟಿ ಏನೂ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಸಾಧನೆ ಏನು ಅಂತ ನಮಗೂ ಗೊತ್ತು. ನಿಮಗೂ ಗೊತ್ತು, ಈ ಜಿಲ್ಲೆಯ ಜನಕ್ಕೂ ಗೊತ್ತು. ಮತಕ್ಕಾಗಿ ಏನು ಬೇಕೋ ಅದನ್ನ ಮಾತನಾಡುತ್ತಾರೆ. ಜಿಲ್ಲೆಗೆ ಏನು ಕೊಡುಗೆ ಕೊಟ್ಟಿಲ್ಲ. ಅವರ ತಂದೆ ಕೊಡುಗೆ ಕೊಟ್ಟಿದ್ದುಆಯ್ತು, ನಮ್ಮ ಜನತೆ ಕೃತಜ್ಞತೆ ಸಲ್ಲಿಸಿದ್ದು ಆಯ್ತು. ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ.
ಕುಮಾರಸ್ವಾಮಿಗೆ ಮಂಡ್ಯದಲ್ಲಿ ಅನುಯಾಯಿಗಳಿರಬಹುದು ಆದರೆ ಜಿಲ್ಲೆಗೆ ಮತ್ತು ಕಾವೇರಿ ಅಚ್ಚುಕಟ್ಟುಗೆ ಅವರ ಕೊಡುಗೆ ಏನೂ ಇಲ್ಲ ಎಂದು ಹೇಳಿದರು. ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಇನ್ನೂ ಸರ್ಕಾರ ಸಂಕ್ರಾಂತಿ ನಂತರ ಇರಲ್ಲ ಅಂತ ಕನಸು ಕಾಣುತ್ತಾ ಇರಲ್ಲಿ ಎಂದು ಕಿಡಿಕಾರಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications