ಅಪ್ಪನ ಹೆಸರು ಹೇಳಿಕೊಂಡು ಕುಮಾರಸ್ವಾಮಿ ಇನ್ನೆಷ್ಟು ರಾಜಕಾರಣ ನಡೆಸುತ್ತಾರೆ?: ಚಲುವರಾಯಸ್ವಾಮಿ
ಮಂಡ್ಯ,ಅಕ್ಟೋಬರ್ 05: ಚುನಾವಣೆ ಬಂದಾಗ ಮಾತ್ರ ಕುಮಾರಸ್ವಾಮಿ ಮಾತನಾಡುತ್ತಾರೆ. ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಕೇಳಿದರು.
ಈ ಕುರಿತು ಮಂಡ್ಯದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ, ಅವರ ವೈಯಕ್ತಿಕ ಐಡೆಂಟಿಟಿ ಏನೂ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಸಾಧನೆ ಏನು ಅಂತ ನಮಗೂ ಗೊತ್ತು. ನಿಮಗೂ ಗೊತ್ತು, ಈ ಜಿಲ್ಲೆಯ ಜನಕ್ಕೂ ಗೊತ್ತು. ಮತಕ್ಕಾಗಿ ಏನು ಬೇಕೋ ಅದನ್ನ ಮಾತನಾಡುತ್ತಾರೆ. ಜಿಲ್ಲೆಗೆ ಏನು ಕೊಡುಗೆ ಕೊಟ್ಟಿಲ್ಲ. ಅವರ ತಂದೆ ಕೊಡುಗೆ ಕೊಟ್ಟಿದ್ದುಆಯ್ತು, ನಮ್ಮ ಜನತೆ ಕೃತಜ್ಞತೆ ಸಲ್ಲಿಸಿದ್ದು ಆಯ್ತು. ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ.
ಕುಮಾರಸ್ವಾಮಿಗೆ ಮಂಡ್ಯದಲ್ಲಿ ಅನುಯಾಯಿಗಳಿರಬಹುದು ಆದರೆ ಜಿಲ್ಲೆಗೆ ಮತ್ತು ಕಾವೇರಿ ಅಚ್ಚುಕಟ್ಟುಗೆ ಅವರ ಕೊಡುಗೆ ಏನೂ ಇಲ್ಲ ಎಂದು ಹೇಳಿದರು. ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಇನ್ನೂ ಸರ್ಕಾರ ಸಂಕ್ರಾಂತಿ ನಂತರ ಇರಲ್ಲ ಅಂತ ಕನಸು ಕಾಣುತ್ತಾ ಇರಲ್ಲಿ ಎಂದು ಕಿಡಿಕಾರಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications