ಚಿಕ್ಕಮಗಳೂರು: ಕಾರ್ಮಿಕ ಶೇಷಯ್ಯ ಕೊಲೆ, 11 ಮಂದಿಗೆ ಜೀವಾವಧಿ ಶಿಕ್ಷೆ
ಚಿಕ್ಕಮಗಳೂರು, ಮೇ 26 : ಇಲ್ಲಿನ ಕಡವಂತಿ ಗ್ರಾಮದ ಕಾರ್ಮಿಕ ಶೇಷಯ್ಯ ಅವರ ಕೊಲೆ ಪ್ರಕರಣದಡಿ 11 ಮಂದಿಗೆ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ತಲಾ 7000 ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ ಈ ಆದೇಶ ನೀಡಿದ್ದಾರೆ ಒಟ್ಟು 13 ಆರೋಪಿಗಳ ಪೈಕಿ ಮಂಜ, ಸುಂದರೇಶ್, ಮಂಜುನಾಥ್, ಸತೀಶ, ಅಣ್ಣಪ್ಪ, ದಿನೇಶ, ಜಾನಕಿ, ಸುಜಾತಾ, ಸುಧಾ, ರೇಣುಕಾ, ಲಕ್ಷ್ಮೀ ಒಟ್ಟು 11 ಜನರಿಗೆ ಶಿಕ್ಷೆಯಾಗಿದ್ದು ಇನ್ನಿಬ್ಬರು ಸುರೇಶ, ಮಂಜಯ್ಯ ಎನ್ನುವರು ಮೃತಪಟ್ಟಿದ್ದಾರೆ.[ಚಾರ್ಮಾಡಿ ಘಾಟಿಯಲ್ಲಿ ಉರುಳಿದ ಬಸ್, 2 ಮಂದಿ ಸಾವು]

2015ರ ಮಾರ್ಚ್ 25ರಂದು ರಾತ್ರಿ 10.30ರ ವೇಳೆಯಲ್ಲಿ ಶೇಷಯ್ಯ ಅವರ ಕೊಲೆ ನಡೆದಿತ್ತು. ಈ ಕುರಿತು ಆತನ ತಂದೆ ಸಿದ್ದಯ್ಯ ಅವರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಳೆ ವೈಷಮ್ಯದ ಕಾರಣಕ್ಕೆ ದುಷ್ಕರ್ಮಿಗಳು ಗುಂಪುಕಟ್ಟಿಕೊಂಡು ಮನೆಗೆ ನುಗ್ಗಿ ಮಗನ ಕಣ್ಣಿಗೆ ಕಾರದ ಪುಡಿ ಎರಚಿ ಹೊರಕ್ಕೆ ಎಳೆದುಕೊಂಡು ಬಂದು ಮಾರಕಾಸ್ತ್ರಗಳು ಮತ್ತು ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications