Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರು:ಸ್ವಾಮೀಜಿಯನ್ನೂ ಬಿಡದ ಕಳ್ಳರು; ಕಾರು ಅಡ್ಡಗಟ್ಟಿ ದರೋಡೆ

ಚಿಕ್ಕಮಗಳೂರು, ಫೆಬ್ರವರಿ 27: ಚಿಕ್ಕಮಗಳೂರಿನ ಸಖರಾಯಪಟ್ಟಣದ ಬಳಿ ಸ್ವಾಮೀಜಿಯ ಕಾರು ಅಡ್ಡಗಟ್ಟಿ ಕಳ್ಳರು ನಗ ನಾಣ್ಯ ದರೋಡೆ ಮಾಡಿದ್ದಾರೆ.

ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರನ್ನು ಸಖರಾಯಪಟ್ಟಣದ ಹನುಮಂತ ದೇವಸ್ಥಾನದ ಬಳಿ ಕಳ್ಳರು ಅಡ್ಡಗಟ್ಟಿದ್ದಾರೆ.[ಅಪಹರಣಕಾರರೆಂದು ತಿಳಿದು ದೊಡ್ಡಬಳ್ಳಾಪುರ ಪೊಲೀಸರ ಮೇಲೆ ಹಲ್ಲೆ]

Chikkamagaluru: Thief’s robbed Swamiji by stopping his car near Sakarayapatna

ಎರಡು ಬೈಕಿನಲ್ಲಿ ಬಂದ ಕಳ್ಳರು ಕಾರು ಅಡ್ಡಗಟ್ಟಿ ಕಾರಿನಲ್ಲಿದ್ದ ಬೆಳ್ಳಿಯ ಪೂಜಾ ಸಮಾಗ್ರಿಗಳು, 1 ಲಕ್ಷ ರೂಪಾಯಿ ನಗದು ಹಾಗೂ ಮಠಕ್ಕೆ ಸೇರಿದ ಅಮೂಲ್ಯ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಈ ಕುರಿತು ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ದುರಾಸೆಯಿಂದ ದರೋಡೆ ಮಾಡಿದ್ದ ಮೈಸೂರು ಹುಡುಗರು ಈಗ ಎಲ್ಲಿದಾರೆ?]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+