ಮಕ್ಕಳ ದಿನಾಚರಣೆ : ನೆಹರೂರನ್ನು ನೆನಪಿಸಿಕೊಂಡ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 14 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಕೋರಿದ್ದಾರೆ. ದೇಶದ ಮೊದಲ ಪ್ರಧಾನಿ ಜವಹಾರಲಾಲ್ ನೆಹರೂ ಅವರನ್ನು ನೆನಪು ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಬುಧವಾರ ಟ್ವಟರ್ನಲ್ಲಿ ಸಾಲು-ಸಾಲು ಸಂದೇಶಗಳನ್ನು ಹಾಕಿದ್ದಾರೆ. ನೆಹರೂ ಅವರು ದೂರದೃಷ್ಟಿಯಿಂದ ಜಾರಿಗೆ ತಂದ ಯೋಜನೆಗಳು ದೇಶದ ಅಭಿವೃದ್ಧಿಗೆ ಹೇಗೆ ಸಹಾಯಕವಾದವು ಎಂದು ತಮ್ಮ ಟ್ವಟರ್ನಲ್ಲಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಾಲಾ ಮಕ್ಕಳಿಗೆ ಸಹಾಯಕವಾಗಲು ಜಾರಿಗೆ ತಂದ ಯೋಜನೆಗಳನ್ನು ಅವರು ತಮ್ಮ ಟ್ವೀಟ್ನಲ್ಲಿ ಪ್ರಸ್ತಾಪಿಸಿದ್ದಾರೆ. ಮಕ್ಕಳಿಗೆಲ್ಲಾ ಶುಭಾಶಯಗಳನ್ನು ಕೋರಿದ್ದಾರೆ. ಅವರು ಸಮಾಜದ ಭವಿಷ್ಯ ಎಂದು ತಿಳಿಸಿದ್ದಾರೆ.
1947ಕ್ಕಿಂತ ಮೊದಲು ಸ್ವಾತಂತ್ರ ಸಿಗದಿರಲು ಒಡೆದು ಆಳುವ ನೀತಿಯೇ ಕಾರಣವಾಗಿತ್ತು. ದೇಶ ಮತ್ತೊಮ್ಮೆ ಒಡೆಯಬಾರದು ಎಂಬುದು ನೆಹರೂ ಅವರ ಆಶಯವಾಗಿತ್ತು. ಆದ್ದರಿಂದ, ಜಾತ್ಯಾತೀತ ತತ್ವವನ್ನು ಅವರು ಪ್ರತಿಪಾದಿಸಿದರು ಎಂದು ಸಿದ್ದರಾಮಯ್ಯ ಟ್ವಿಟರ್ನಲ್ಲಿ ಹೇಳಿದ್ದಾರೆ.
|
ಸರ್ಕಾರಿ ಉದ್ಯಮ ಬೆಳೆಯಬೇಕು
ಸರ್ಕಾರಿ ಸ್ವಾಮ್ಯದ ಉದ್ಯಮಗಳು ಬೆಳೆಯಬೇಕು ಎಂದು ನೆಹರು ಬಯಸಿದ್ದರು.
|
ಸಾಮಾಜಿಕ ಬದಲಾವಣೆ
ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆ ಜೊತೆಯಲ್ಲಿಯೇ ಸಾಗಬೇಕು ಎಂದು ನೆಹರು ಬಯಸಿದ್ದರು.
|
ಸವಾಲಿನ ಸಮಯಗಳು
ದೇಶ ವಿಭಜನೆ, ಗಾಂಧಿ ಹತ್ಯೆಯ ಸಂದರ್ಭಗಳು ಭಾರತದ ಜಾತ್ಯಾತೀತತೆ ಮತ್ತು ಕೋಮು ಸೌಹಾರ್ದಕ್ಕೆ ಸವಾಲಿನ ಸಮಯ
|
ಯೋಜನೆಗಳ ನೆನಪು
ಶಾಲಾ ಮಕ್ಕಳಿಗಾಗಿ ಜಾರಿಗೆ ತಂದ ಯೋಜನೆಗಳನ್ನು ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ
|
ಮಕ್ಕಳು ಸಮಾಜದ ಭವಿಷ್ಯ
ಮಕ್ಕಳು ಸಮಾಜದ ಭವಿಷ್ಯ ನಾವು ಅವರಿಗೆ ಏನು ನೀಡುತ್ತೆವೆಯೋ ಅದನ್ನು ದೇಶಕ್ಕೆ ವಾಪಸ್ ನೀಡುತ್ತಾರೆ
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications