ಮತಗಟ್ಟೆ ಮಾಹಿತಿ ಪಡೆಯಲು ಎಸ್ಎಂಎಸ್ ಮಾಡಿ
ಬೆಂಗಳೂರು, ಏ. 11 : ಲೋಕಸಭೆ ಚುನಾವಣೆಗೆ ಮತದಾನ ಮಾಡಲು ಐದು ದಿನಗಳು ಬಾಕಿ ಉಳಿದಿವೆ. ಆದರೆ, ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕು ಎಂದು ತಿಳಿದಿಲ್ಲವೆ ಒಂದು ಎಎಸ್ಎಂ ಮಾಡಿ ಸಾಕು. ಮತಗಟ್ಟೆ ಮಾಹಿತಿ ನಿಮ್ಮ ಕೈಸೇರುತ್ತದೆ.
ಮತದಾರರಿಗೆ ಮತಗಟ್ಟೆಯ ಬಗ್ಗೆ ಆಗುವ ಗೊಂದಲ ತಪ್ಪಿಸಲು ಎಸ್ಎಸ್ಎಂ ಮೂಲಕ ಮತಗಟ್ಟೆಯ ವಿಳಾಸ ತಿಳಿಸುವ ನೂತನ ವ್ಯವಸ್ಥೆಗೆ ರಾಜ್ಯ ಚುನಾವಣಾ ಆಯೋಗ ಚಾಲನೆ ನೀಡಿದೆ. ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಎಸ್ಎಂಎಸ್ ಮಾಡಿದರೆ, ನೀವು ಯಾವ ಮತಗಟ್ಟೆಯಲ್ಲಿ ಮತ ಚಲಾಯಿಸಬೇಕು ಎಂಬ ಮಾಹಿತಿಯು ಮೊಬೈಲ್ ಬರುತ್ತದೆ.

ಎಂಎಸ್ಎಸ್ ಮಾಡುವುದು ಹೇಗೆ? : ನಿಮ್ಮ ಮೊಬೈಲ್ ನಿಂದ 9243355223 ಎಸ್ಎಂಎಸ್ ಮಾಡಿ ನಿಮ್ಮ ಮತಗಟ್ಟೆ ಮಾಹಿತಿ ಪಡೆಯಬಹುದು. ಮೊದಲು KAEPIC ಎಂದು ಟೈಪ್ ಮಾಡಿ ನಂತರ ಸ್ಪೇಸ್ ಬಿಟ್ಟು ನಿಮ್ಮ ಚುನಾವಣಾ ಗುರುತಿನ ಚೀಟಿಯ ಸಂಖ್ಯೆಯನ್ನು ನಂಬರ್ ಗೆ 9243355223 ಎಸ್ಎಸ್ಎಂ ಮಾಡಬೇಕು.[ಚುನಾವಣಾ ಆಯೋಗದ ವೆಬ್ ಸೈಟ್ ನೋಡಿ]
ನಿಮ್ಮ ಮತಗಟ್ಟೆ ಯಾವುದು, ಎಲ್ಲಿ ಮತ ಚಲಾಯಿಸಬೇಕು ಮುಂತಾದ ಮಾಹಿತಿಗಳು ನಿಮ್ಮ ಮೊಬೈಲ್ ಗೆ ಸಂದೇಶ ರೂಪದಲ್ಲಿ ಬಂದು ಸೇರುತ್ತವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಚುನಾವಣಾ ಆಯೋಗ ಇಂತಹ ವ್ಯವಸ್ಥೆಯನ್ನು ಜಾರಿಗೊಳಿಸಿ ಜನರಿಗೆ ಗೊಂದಲವಾಗದಂತೆ ಕ್ರಮ ಕೈಗೊಂಡಿತ್ತು. [ಸಿಎಂ ಸಿದ್ದುಗೆ ಚುನಾವಣಾ ಆಯೋಗ ಗುದ್ದು]
ಗೂಗಲ್ ಇಂಡಿಯಾ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಸುದ್ದಿಗಳಿಗಾಗಿ ಹೊಸ ವೆಬ್ ಪುಟವನ್ನು ತೆರೆದಿದ್ದು ಇದಕ್ಕೆ ಹೊಸದಾಗಿ ಹಾಲಿ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಮಾಹಿತಿ ತಿಳಿಸಲು ಲೋಕಸಭಾ ಚುನಾವಣಾ ನಕ್ಷೆಯನ್ನು ಸೇರಿಸಿದೆ. [ಲೋಕಸಭಾ ಸದಸ್ಯರ ಸಾಧನೆಯನ್ನು ನೋಡಿ]
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications