ಶೂನ್ಯ ಫಲಿತಾಂಶ ಪಡೆದ 35 ಶಾಲೆಗಳ ಮಂಜೂರಾತಿ ರದ್ದು: ಆದೇಶ
ಬೆಂಗಳೂರು, ಮೇ 26: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಪಡೆದ ರಾಜ್ಯದ ಆರು ಅನುದಾನಿತ ಹಾಗೂ 35 ಅನುದಾನ ರಹಿತ ಶಾಲೆಗಳ ವಿರುದ್ಧ ಖಡಕ್ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.
ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಶಾಲೆಗಳ ವೇತನಾನುದಾನ ಮಂಜೂರಾತಿ ರದ್ದು ಹಾಗೂ 35 ಅನುದಾನರಹಿತ ಶಾಲೆಗಳ ಅನುಮತಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದ್ದು, ಈ ಸಾಲಿನಿಂದಲೇ ಈ ಆದೇಶ ಅನ್ವಯಯವಾಗಲಿದೆ.
ಶಿಕ್ಷಣ ಇಲಾಖೆಯ ಹಲವು ಯೋಜನೆಗಳ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದ ಹಲವು ಜಿಲ್ಲೆಗಳು ನಿರೀಕ್ಷೆಯಂತೆ ಸಾಧನೆ ಮಾಡಲಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಠಿಣ ನಿರ್ಧಾರ ಕೈಗೊಂಡಿದೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಶ್ರೀ ವೀಣಾಶಾರದಾ ಪ್ರೌಢಶಾಲೆ, ಬೆಂಗಳೂರು ಉತ್ತರದ ಮಾಗಡಿ ರಸ್ತೆಯಲ್ಲಿರುವ ಬಾಪೂಜಿ ವಸತಿ ಪ್ರೌಢಶಾಲೆ, ಶ್ರೀರಾಮಪುರದ ಕಾರ್ಪೊರೇಷನ್ ಬಾಲಕರ ಪ್ರೌಢಶಾಲೆ, ಹುಬ್ಬಳ್ಳಿ ನಗರದ ಧಾರವಾಡದ ಕರ್ನಾಟಕ ತಮಿಳ್ ಮಾಧ್ಯಮ ಪ್ರೌಢಶಾಲೆ, ಬೆಳಗಾವಿಯ ರಂಗುಬಾಯಿ ಭೋಸಲೆ ಬಾಲಕರಿಯರ ಪ್ರೌಢಶಾಲೆ ಹಾಗೂ ಬೀದರ್ನ ಮೈಲೂರಿನಲ್ಲಿರುವ ರಾಮಜಿ ಸಕ್ಪಾಲ್ ಪ್ರೌಢಶಾಲೆಗಳು ಶೂನ್ಯ ಫಲಿತಾಂಶ ಪಡೆದಿರುವುದರಿಂದ ಇವುಗಳ ವೇತನಾದಾನ ರದ್ದು ಮಾಡುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications