ದೇಶ ವಿರೋಧಿ ಹೇಳಿಕೆ ನೀಡದಂತೆ ಇಬ್ರಾಹಿಂಗೆ ಬೆದರಿಕೆ ಸಂದೇಶ!
ಬೆಂಗಳೂರು, ಜೂನ್ 22 : ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಸಂದೇಶ ಬಂದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈ ಕುರಿತು ದೂರು ನೀಡಲಾಗಿದೆ.
ಶುಕ್ರವಾರ ಸಿ.ಎಂ.ಇಬ್ರಾಹಿಂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರಿಗೆ ಈ ಕುರಿತು ದೂರು ನೀಡಿದರು. ವಾಟ್ಸಪ್ ಸಂದೇಶ ಕಳಿಸಿದವರು ಯಾರು? ಎಂಬುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
'ನಿನ್ನ ಭಾಷೆ ಮೇಲೆ ಹಿಡಿತವಿರಲಿ. ದೇಶದ ಬಗ್ಗೆ ಅಗೌರವದಿಂದ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ' ಎಂದು ಸಿ.ಎಂ.ಇಬ್ರಾಹಿಂ ಅವರಿಗೆ ವಾಟ್ಸಪ್ ಸಂದೇಶ ಬಂದಿದೆ. ಸಂದೇಶ ಕಳಿಸಿದ ವ್ಯಕ್ತಿ ರವಿ ಪೂಜಾರಿ ಎಂದು ಹೇಳಿಕೊಂಡಿದ್ದಾನೆ.

'ರವಿ ಪೂಜಾರಿ ಜೊತೆ ನಾನು ಎಂದೂ ಮಾತನಾಡಿಲ್ಲ. ನಾನು ಯಾವುದೇ ದೇಶ ವಿರೋಧಿ ಹೇಳಿಕೆಗಳನ್ನೂ ನೀಡಿಲ್ಲ. ಸಂದೇಶ ಕಳುಹಿಸಿದ ವ್ಯಕ್ತಿ ಯಾರೆಂದು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಸಿ.ಎಂ.ಇಬ್ರಾಹಿಂ ದೂರಿನಲ್ಲಿ ಮನವಿ ಮಾಡಿದ್ದಾರೆ.
ರವಿ ಪೂಜಾರಿಯಿಂದ ಕರ್ನಾಟಕದ ರಾಜಕಾರಣಿಗಳಿಗೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಹಿಂದೆ ಎಚ್.ಎಂ.ರೇವಣ್ಣ, ತನ್ವೀರ್ ಸೇಠ್, ರಮಾನಾಥ ರೈ ಅವರಿಗೆ ರವಿ ಪೂಜಾರಿ ಕಡೆಯಿಂದ ಕರೆ ಬಂದಿತ್ತು.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications