ಕೇಂದ್ರ ಮಂತ್ರಿಗಳಾದ ರಾಜ್ಯದ ಸಂಸದರಿಗೆ ಕುಮಾರಸ್ವಾಮಿ ಟ್ವೀಟ್

Recommended Video

      ಕೇಂದ್ರ ಮಂತ್ರಿಗಳಾದ ರಾಜ್ಯದ ಸಂಸದರಿಗೆ ಶುಭಾಶಯ ತಿಳಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

      ಬೆಂಗಳೂರು, ಮೇ 31: ಕೇಂದ್ರ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಬಿಜೆಪಿ ಸಂಸದರಿಗೆ ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.

      ನಿರ್ಮಲಾ ಸೀತಾರಾಮನ್, ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಯವರಿಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮೂವರೂ ಕೇಂದ್ರ ಮಂತ್ರಿಗಳಿಗೆ ಶುಭಾಶಯಗಳು ಎಂದಿದ್ದಾರೆ.

      ರಾಜ್ಯದ ಅಭಿವೃದ್ಧಿಗೆ ಮೂವರು ಸಂಸದರು ರಾಜ್ಯ ಸರ್ಕಾರದೊಂದಿಗೆ ಸಹಕಾರ ನೀಡುತ್ತೀರೆಂದು ನಂಬಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

      CM Kumaraswamy congratulate Karnataka MPs who swore in as central ministers

      ಬೆಂಗಳೂರು ಉತ್ತರ ಕ್ಷೇತ್ರದ ಸದಾನಂದಗೌಡ, ಹುಬ್ಬಳ್ಳಿ-ಧಾರವಾಡದ ಪ್ರಹ್ಲಾದ ಜೋಶಿ, ಬೆಳಗಾವಿಯ ಸುರೇಶ್ ಅಂಗಡಿ ಹಾಗೂ ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

      ಕಳೆದ ಬಾರಿ ಆಡಳಿತ ಪಕ್ಷ ಮತ್ತು ರಾಜ್ಯಕ್ಕೆ ಅತ್ಯುತ್ತಮ ಸಂವಹನಕಾರರಾಗಿ ಅನಂತ್‌ಕುಮಾರ್ ಅವರು ಇದ್ದರು ಆದರೆ ಈ ಬಾರಿ ಅವರು ಇಲ್ಲ ಹಾಗಾಗಿ ಇದು ರಾಜ್ಯಕ್ಕೆ ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ. ಅನಂತ್‌ಕುಮಾರ್ ಅವರ ಸ್ಥಾನವನ್ನು ಸದಾನಂದಗೌಡ ಅವರು ತುಂಬುತ್ತಾರೆಯೇ ಕಾದು ನೋಡಬೇಕಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+