ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಮಂತ್ರಿಗಳಾದ ರಾಜ್ಯದ ಸಂಸದರಿಗೆ ಕುಮಾರಸ್ವಾಮಿ ಟ್ವೀಟ್

|
Google Oneindia Kannada News

Recommended Video

ಕೇಂದ್ರ ಮಂತ್ರಿಗಳಾದ ರಾಜ್ಯದ ಸಂಸದರಿಗೆ ಶುಭಾಶಯ ತಿಳಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಮೇ 31: ಕೇಂದ್ರ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ನಾಲ್ವರು ಬಿಜೆಪಿ ಸಂಸದರಿಗೆ ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.

ಸದಾನಂದ ಗೌಡರಿಗೆ ಷರತ್ತು ವಿಧಿಸಿದ ಬಿ.ಎಸ್.ಯಡಿಯೂರಪ್ಪ! ಸದಾನಂದ ಗೌಡರಿಗೆ ಷರತ್ತು ವಿಧಿಸಿದ ಬಿ.ಎಸ್.ಯಡಿಯೂರಪ್ಪ!

ನಿರ್ಮಲಾ ಸೀತಾರಾಮನ್, ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಯವರಿಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮೂವರೂ ಕೇಂದ್ರ ಮಂತ್ರಿಗಳಿಗೆ ಶುಭಾಶಯಗಳು ಎಂದಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಮೂವರು ಸಂಸದರು ರಾಜ್ಯ ಸರ್ಕಾರದೊಂದಿಗೆ ಸಹಕಾರ ನೀಡುತ್ತೀರೆಂದು ನಂಬಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

CM Kumaraswamy congratulate Karnataka MPs who swore in as central ministers

ಬೆಂಗಳೂರು ಉತ್ತರ ಕ್ಷೇತ್ರದ ಸದಾನಂದಗೌಡ, ಹುಬ್ಬಳ್ಳಿ-ಧಾರವಾಡದ ಪ್ರಹ್ಲಾದ ಜೋಶಿ, ಬೆಳಗಾವಿಯ ಸುರೇಶ್ ಅಂಗಡಿ ಹಾಗೂ ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಶೋಭಾಗೆ ಸಂಪುಟದಲ್ಲಿ ಸ್ಥಾನವಿಲ್ಲ, ಯಡಿಯೂರಪ್ಪ ಶಿಫಾರಸಿಗೆ ಮನ್ನಣೆಯಿಲ್ಲ ಶೋಭಾಗೆ ಸಂಪುಟದಲ್ಲಿ ಸ್ಥಾನವಿಲ್ಲ, ಯಡಿಯೂರಪ್ಪ ಶಿಫಾರಸಿಗೆ ಮನ್ನಣೆಯಿಲ್ಲ

ಕಳೆದ ಬಾರಿ ಆಡಳಿತ ಪಕ್ಷ ಮತ್ತು ರಾಜ್ಯಕ್ಕೆ ಅತ್ಯುತ್ತಮ ಸಂವಹನಕಾರರಾಗಿ ಅನಂತ್‌ಕುಮಾರ್ ಅವರು ಇದ್ದರು ಆದರೆ ಈ ಬಾರಿ ಅವರು ಇಲ್ಲ ಹಾಗಾಗಿ ಇದು ರಾಜ್ಯಕ್ಕೆ ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ. ಅನಂತ್‌ಕುಮಾರ್ ಅವರ ಸ್ಥಾನವನ್ನು ಸದಾನಂದಗೌಡ ಅವರು ತುಂಬುತ್ತಾರೆಯೇ ಕಾದು ನೋಡಬೇಕಿದೆ.

English summary
CM Kumaraswamy congratulate Karnataka MPs Nirmala Sitharaman, Sadananda Gowda, Prahlad Joshi, Suresh Angadi for swearing as central ministers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X