ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಿಎಂ, ಮಾಜಿ ಜಲಸಂಪನ್ಮೂಲ ಸಚಿವರ ಜೊತೆ ಸಿಎಂ ಸಭೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 05: ಸಿಎಂ ಕುಮಾರಸ್ವಾಮಿ ಅವರು ನಾಳೆ (ಡಿಸೆಂಬರ್ 06) ರಂದು ಮಾಜಿ ಮುಖ್ಯಮಂತ್ರಿಗಳು, ಮಾಜಿ ಜಲಸಂಪನ್ಮೂಲ ಸಚಿವರುಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

15ದಿನದ ನಂತರ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸ್ಥಿತ್ಯಂತರ: ರಾಜಗುರುಗಳ ಭವಿಷ್ಯ 15ದಿನದ ನಂತರ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸ್ಥಿತ್ಯಂತರ: ರಾಜಗುರುಗಳ ಭವಿಷ್ಯ

ವೀಧಾನಸೌಧದಲ್ಲಿ ಈ ಸಭೆ ನಡೆಯಲಿದ್ದು, ಜಲವಿವಾದಗಳು ಮತ್ತು ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಲಹೆಗಳನ್ನು ಪಡೆಯಲು ಈ ಸಭೆಯನ್ನು ಆಯೋಜಿಸಲಾಗಿದೆ. ಪ್ರಸ್ತುತ ಹಲವು ಸಚಿವರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಾವಡೇಕರ್ 'ಧಮಾಕಾ' ಹೇಳಿಕೆಗೆ ಎಚ್ಡಿಕೆ ರಿವರ್ಸ್ ಶಾಟ್! ಜಾವಡೇಕರ್ 'ಧಮಾಕಾ' ಹೇಳಿಕೆಗೆ ಎಚ್ಡಿಕೆ ರಿವರ್ಸ್ ಶಾಟ್!

ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಇತರೆ ಜಲಾನಯನ ಭಾಗದಲ್ಲಿ ನೀರಿನ ಸಮಪರ್ಕ ಬಳಕೆ ಹಾಗೂ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಈ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತದೆ.

CM Kumaraswamy having meeting with former CMs tomorrow

ಯಡಿಯೂರಪ್ಪ, ಸಿದ್ದರಾಮಯ್ಯ, ಎಸ್‌.ಎಂ.ಕೃಷ್ಣ, ವೀರಪ್ಪ ಮೊಯ್ಲಿ ಇನ್ನೂ ಹಲವು ಪ್ರಮುಖ ರಾಜಕೀಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಂಬಿ.ಪಾಟೀಲ್, ಡಿ.ಕೆ.ಶಿವಕುಮಾರ್ ಹಾಗೂ ಇನ್ನೂ ಹಲವು ತಜ್ಞರು ಸಭೆಯಲ್ಲಿರಲಿದ್ದಾರೆ.

English summary
CM Kumaraswamy called meeting with former Karnataka CMs and former water resource ministers tomorrow. They will discuss about water issues of Karnataka and water schemes of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X