ಅಂತೂ ಇಂತು ಬಸ್ ದರ ಇಳಿಕೆಗೆ ಸಿಎಂ ಒಪ್ಪಿಗೆ
ಬೆಂಗಳೂರು, ಜ.6: ಅಂತೂ ಇಂತು ಬಸ್ ದರ ಇಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಇಳಿಕೆಯ ಪ್ರಮಾಣ ಪ್ರಕಟವಾಗಲಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ನಂತರ ಸಿಎಂ ಈ ಸೂಚನೆ ನೀಡಿದ್ದಾರೆ. ಕನಿಷ್ಠ ಶೇ. 2 ರಷ್ಟು ದರ ಇಳಿಕೆಯಾಗುವ ಸಂಭವವಿದೆ. ದರ ಇಳಿಕೆಯ ನಂತರ ಉಂಟಾಗುವ ಕೊರತೆಯನ್ನು ಹೇಗೆ ನಿಭಾಯಿಸಬೇಕು? ಹೇಗೆ ಸರಿದೂಗಿಸಬೇಕು? ಎಂಬುದರ ಕುರಿತು ಚರ್ಚೆ ನಡೆಯಿತು.[ಬಸ್ ದರ ಇಳಕೆ ಬರೀ ಪೊಳ್ಳು ಭರವಸೆ]

ಕೆಎಸ್ ಆರ್ ಟಿಸಿ ದರ ಇಳಿಕೆ ಅನಿವಾರ್ಯ. ನಷ್ಟವನ್ನು ಬೇರೆಡೆಯಿಂದ ತುಂಬಿಸಿಕೊಳ್ಳಬೇಕು. ಈ ಬಗ್ಗೆ ಒಂದು ಸಮಗ್ರ ವರದಿ ಸಿದ್ಧಪಡಿಸಿ ದರ ಇಳಿಕೆ ತೀರ್ಮಾನ ತೆಗೆದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.[ಕರ್ನಾಟಕದ ಸಾರಿಗೆ ಸಂಸ್ಥೆಗಳ ನಷ್ಟ ಏನೂ ಅಲ್ಲಾ ಸ್ವಾಮಿ!]
ಡೀಸೆಲ್ ಬೆಲೆ ನಿರಂತರವಾಗಿ ಇಳಿಯುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಬಸ್ ದರ ಇಳಿಕೆ ಬಗ್ಗೆ ಗಮನ ಹರಿಸಿರಲಿಲ್ಲ. ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು. ಮಾಧ್ಯಮಗಳು ಸಹ ದರ ಇಳಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದ್ದವು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications