ಕೇಂದ್ರದಿಂದ ರಾಜ್ಯಗಳ ಮೇಲೆ ಆಕ್ರಮಣ: ಸಿದ್ದರಾಮಯ್ಯ ಟೀಕೆ
ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಕಾನೂನಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ. ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಆಕ್ರಮಣಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಅವರು ತಿಳಿಸಿದರು.
ಬೆಂಗಳೂರು, ಜೂನ್ 8: ಗೋ ಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾನೂನಿನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಬುಧವಾರ (ಜೂನ್ 8), ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧವನ್ನು ಅನೇರವಾಗಿ ಜಾರಿಗೆ ತರಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಸಂತೆಗಳಲ್ಲಿ ಜಾನುವಾರ ಮಾರಾಟಕ್ಕೆ ಹಾಗೂ ಕಸಾಯಿಖಾನೆಗಳಿಗೆ ಗೋವುಗಳ ಮಾರಾಟಕ್ಕೆ ನಿಷೇಧ ಹೇರಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರ, ರಾಜ್ಯ ಸರ್ಕಾರಗಳ ಮೇಲೆ ಅದು ಮಾಡಿರುವ ಆಕ್ರಮಣವಲ್ಲದೆ ಮತ್ತೇನೂ ಅಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಯೊಬ್ಬ ಪ್ರಜೆಗೂ ತಾನು ಉಡುವ ಉಡುಪು ಹಾಗೂ ಆಹಾರಗಳ ಮೇಲೆ ತನ್ನದೇ ಆದ ಸ್ವಾತಂತ್ರ್ಯವಿದೆ. ಅಂಥ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ. ಗೋಹತ್ಯೆ ನಿಷೇಧ ರಾಜ್ಯಗಳ ನಿರ್ಧಾರಕ್ಕೆ ಬಿಟ್ಟ ವಿಷಯ. ಗೋ ಮಾಂಸದ ಮೇಲೆ ನಿರ್ಬಂಧ ವಿಧಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications