ಜಾತ್ಯಾತೀತರಿಂದಲೇ ದೇಶ ಉಳಿದಿರುವುದು: ಸೀತಾರಾಂ ಯೆಚೂರಿ
ಮೂಡಬಿದಿರೆ, ಜನವರಿ 02: ಜಾತ್ಯಾತೀತರಿಂದಲೇ ದೇಶ ಉಳಿದಿರುವುದು, ಕೋಮುವಾದಿಗಳು ದೇಶವನ್ನು ಹಾಳುಗೆಡವಬಲ್ಲರಷ್ಟೆ ಎಂದು ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.
ಮೂಡುಬಿದಿರೆ ಯಲ್ಲಿ ಸಿಪಿಎಂ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ಧರ್ಮ, ಜಾತಿ, ಕುಲದ ಗುರುತನ್ನು ಮೀರಿ ಮೊದಲು ನಾನು ಭಾರತೀಯ ಎಂಬುವವರೇ ಜಾತ್ಯತೀತರು. ಅವರಿಂದಾಗಿಯೇ ದೇಶ ಉಳಿದಿದೆ ಎಂದರು.

ಸಂವಿಧಾನ ಕುರಿತು ಹೇಳಿಕೆ ನೀಡಿದ್ದ ಅನಂತ್ಕುಮಾರ್ ಹೆಗಡೆ ವಿರುದ್ಧ ಹರಿಹಾಯ್ದ ಅವರು 'ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಕೈಗೊಂಡ ಕೇಂದ್ರದ ಮಂತ್ರಿ ಅನಂತಕುಮಾರ್ ಹೆಗಡೆ ಈಗ ಸಂವಿಧಾನದ ಬದಲಾವಣೆ ಮಾತನಾಡುತ್ತಿದ್ದಾರೆ. ಜಾತ್ಯತೀತರಿಗೆ ಅಪ್ಪ, ಅಮ್ಮನ ಗುರುತಿಲ್ಲ ಎಂಬ ಕೀಳು ಹೇಳಿಕೆ ನೀಡಿದ್ದಾರೆ' ಎಂದರು.
ದೇಶ ಹಿಂದೆಂದೂ ಕಾಣದಂತಹ ಕೋಮುವಾದಿ ಧ್ರುವೀಕರಣದ ಅಪಾಯವನ್ನು ಈಗ ಕಾಣುತ್ತಿದೆ. ಅದರಿಂದ ಜನರ ನಿಜವಾದ ಸಮಸ್ಯೆಗಳು ಬದಿಗೆ ಸರಿಯುತ್ತಿವೆ. ಕೋಮುವಾದಿ ಕಾರ್ಯಸೂಚಿಯ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಇದರಿಂದ ಬಂಡವಾಳ ಷಾಹಿಗಳ ಲಾಭ ಹೆಚ್ಚುತ್ತಿದೆ ಎಂದು ಟೀಕಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications