ಮಾರ್ಚ್ 4 ಸಮನ್ವಯ ಸಮಿತಿ ಸಭೆ: ಸೀಟು ಹಂಚಿಕೆ ಚರ್ಚೆ
ಬೆಂಗಳೂರು, ಫೆಬ್ರವರಿ 27: ಜೆಡಿಎಸ್-ಕಾಂಗ್ರೆಸ್ ಮುಖಂಡರ ನಡುವಿನ ಸಮನ್ವಯ ಸಮಿತಿ ಸಭೆಯು ಮಾರ್ಚ್ 04ಕ್ಕೆ ನಡೆಯಲಿದ್ದು, ಲೋಕಸಭೆ ಸೀಟು ಹಂಚಿಕೆ ವಿಚಾರವಾಗಿ ಮಹತ್ವದ ಚರ್ಚೆ ನಡೆಯಲಿದೆ.
ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಕುಮಾರಸ್ವಾಮಿ, ಡಾನಿಶ್ ಅಲಿ, ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಲೋಕಸಭೆ ಸೀಟು ಹಂಚಿಕೆ ಬಗ್ಗೆ ಅತಿ ಮಹತ್ವದ ಸಭೆ ನಡೆಯಲಿದೆ. ಈಗಾಗಲೇ ದೇವೇಗೌಡ ಅವರೊಂದಿಗೆ ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ.

ವೇಣುಗೋಪಾಲ್ ಅವರು ಸಹ ಸಭೆಯಲ್ಲಿ ಇರಲಿದ್ದು, ಅಂದು ಲೋಕಸಭೆ ಚುನಾವಣೆ ಪ್ರಚಾರ ಮತ್ತು ಸೀಟು ಹಂಚಿಕೆ ಬಗ್ಗೆ ಬಹುತೇಕ ನಿರ್ಣಯ ಆಗಲಿವೆ.
ಮಂಡ್ಯ ಲೋಕಸಭೆ ಸೀಟಿನ ಬಗ್ಗೆ ಸುಮಲತಾ ಅವರ ಸ್ಪರ್ಧೆಯ ಬಗ್ಗೆಯೂ ಚರ್ಚೆ ಆಗಲಿದ್ದು, ಸುಮಲತಾ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡುವಂತೆ ಜೆಡಿಎಸ್ ಮನವಿ ಮಾಡುವ ಸಾಧ್ಯತೆ ಇದೆ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications