ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್‌ 4 ಸಮನ್ವಯ ಸಮಿತಿ ಸಭೆ: ಸೀಟು ಹಂಚಿಕೆ ಚರ್ಚೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 27: ಜೆಡಿಎಸ್-ಕಾಂಗ್ರೆಸ್‌ ಮುಖಂಡರ ನಡುವಿನ ಸಮನ್ವಯ ಸಮಿತಿ ಸಭೆಯು ಮಾರ್ಚ್‌ 04ಕ್ಕೆ ನಡೆಯಲಿದ್ದು, ಲೋಕಸಭೆ ಸೀಟು ಹಂಚಿಕೆ ವಿಚಾರವಾಗಿ ಮಹತ್ವದ ಚರ್ಚೆ ನಡೆಯಲಿದೆ.

ಲೋಕಸಭಾ ಚುನಾವಣೆ : ಸೀಟು ಹಂಚಿಕೆ ಬಗ್ಗೆ ಮಿತ್ರರಲ್ಲಿ ಮೂಡಿಲ್ಲ ಒಮ್ಮತ ಲೋಕಸಭಾ ಚುನಾವಣೆ : ಸೀಟು ಹಂಚಿಕೆ ಬಗ್ಗೆ ಮಿತ್ರರಲ್ಲಿ ಮೂಡಿಲ್ಲ ಒಮ್ಮತ

ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಕುಮಾರಸ್ವಾಮಿ, ಡಾನಿಶ್ ಅಲಿ, ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆಗೆ ದ.ಕ.ದಲ್ಲಿ ಕೈ, ಬಿಜೆಪಿಯಿಂದ ಭಾರೀ ಸಿದ್ಧತೆ ಲೋಕಸಭಾ ಚುನಾವಣೆಗೆ ದ.ಕ.ದಲ್ಲಿ ಕೈ, ಬಿಜೆಪಿಯಿಂದ ಭಾರೀ ಸಿದ್ಧತೆ

ಸಭೆಯಲ್ಲಿ ಲೋಕಸಭೆ ಸೀಟು ಹಂಚಿಕೆ ಬಗ್ಗೆ ಅತಿ ಮಹತ್ವದ ಸಭೆ ನಡೆಯಲಿದೆ. ಈಗಾಗಲೇ ದೇವೇಗೌಡ ಅವರೊಂದಿಗೆ ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ.

Co ordination commitee meeting on March 04

ವೇಣುಗೋಪಾಲ್ ಅವರು ಸಹ ಸಭೆಯಲ್ಲಿ ಇರಲಿದ್ದು, ಅಂದು ಲೋಕಸಭೆ ಚುನಾವಣೆ ಪ್ರಚಾರ ಮತ್ತು ಸೀಟು ಹಂಚಿಕೆ ಬಗ್ಗೆ ಬಹುತೇಕ ನಿರ್ಣಯ ಆಗಲಿವೆ.

ಲೋಕಸಭೆ ಚುನಾವಣೆ: ಮೊದಲ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್‌ ಲೋಕಸಭೆ ಚುನಾವಣೆ: ಮೊದಲ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್‌

ಮಂಡ್ಯ ಲೋಕಸಭೆ ಸೀಟಿನ ಬಗ್ಗೆ ಸುಮಲತಾ ಅವರ ಸ್ಪರ್ಧೆಯ ಬಗ್ಗೆಯೂ ಚರ್ಚೆ ಆಗಲಿದ್ದು, ಸುಮಲತಾ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡುವಂತೆ ಜೆಡಿಎಸ್ ಮನವಿ ಮಾಡುವ ಸಾಧ್ಯತೆ ಇದೆ.

English summary
JDS-Congress leaders meeting on March 04 for Co-ordination commitee meeting. Both party leaders will discuss about seat sharing in Lok sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X