ದೇವಸ್ಥಾನದ ಅರ್ಚಕರಿಗೆ ವರ ಕರುಣಿಸಿದ ಮೈತ್ರಿ ಸರ್ಕಾರ
ಬೆಂಗಳೂರು, ಜೂನ್ 15: ಮುಜರಾಯಿ ದೇವಾಲಯಗಳ ಅರ್ಚಕರಿಗೆ ಮೈತ್ರಿ ಸರ್ಕಾರ ವರ ಕರುಣಿಸಿದೆ. ಅರ್ಚಕರಿಗೆ ಸಂಬಳ= ಏರಿಸುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.
ಅರ್ಚಕರಿಗೆ ಸರ್ಕಾರಿ ಸಿಬ್ಬಂದಿ ಮಾದರಿಯಲ್ಲಿ ಸಂಬಳ ನೀಡುವ ಪ್ರಸ್ತಾವಕ್ಕೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಮುಜರಾಯಿ ಇಲಾಖೆ ಅಧೀನದಲ್ಲಿ ಸಾವಿರಾರು ದೇವಸ್ಥಾನಗಳಿವೆ ಅದರಲ್ಲಿ ವಿವಿಧ ದರ್ಜೆಗಳಾಗಿ ವಿಂಗಡನೆ ಮಾಡಿ ಅರ್ಚಕರನ್ನು ನೇಮಿಸಲಾಗಿದೆ.
ಸರ್ಕಾರಿ ಕೆಲಸಕ್ಕೆ ಸಮನಾದ ವೇತನವನ್ನು ಮುಜರಾಯಿ ಇಲಾಖೆಯ ಅರ್ಚಕರಿಗೆ ನೀಡಬೇಕು ಎಂದು ಸರ್ಕಾರ ನಿನ್ನೆಯಷ್ಟೆ ನಿರ್ಣಯ ತೆಗೆದುಕೊಂಡಿದ್ದು, ಎ ದರ್ಜೆ ದೇವಸ್ಥಾನದ ಅರ್ಚಕರಿಗೆ 11600 ರಿಂದ 24600 ರವರೆಗೆ ಮತ್ತು ಬಿ-ದರ್ಜೆ ದೇವಸ್ಥಾನದ ಅರ್ಚಕರಿಗೆ 7275 ರಿಂದ 17250 ರ ವರೆಗೆ ವೇತನ ನೀಡಲು ಸಂಪುಟವು ಒಪ್ಪಿಗೆ ನೀಡಿದೆ.

3500 ಅರ್ಚಕರಿಗೆ ಈ ನಿರ್ಣಯದಿಂದ ಲಾಭವಾಗಲಿದೆ. ಸರ್ಕಾರದ ಮುಜರಾಯಿ ಇಲಾಖೆ ಅಧೀನದಲ್ಲಿ 34558 ದೇವಸ್ಥಾನಗಳು ಒಳಪಟ್ಟಿವೆ.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications