Good News: ಈ ರೈತರಿಗೆ 56,000 ರೂಪಾಯಿ ಸಹಾಯಧನ; ಅರ್ಜಿ ಸಲ್ಲಿಕೆ ವಿಧಾನ ತಿಳಿಯಿರಿ
Good News: ರೈತರಿಗೆ ಅನುಕೂಲ ಆಗುವಂತೆ ಸರ್ಕಾರ ಆಗಾಗ ಉತ್ತಮ ಯೋಜನೆಗಳನ್ನು ಜಾರಿ ಮಾಡುತ್ತಲಿರುತ್ತದೆ. ಇನ್ನೂ ಇದೀಗ ತೋಟಗಾರಿಕೆ ಇಲಾಖೆಯಿಂದ ಹೊಸದಾಗಿ ತೆಂಗು ನಾಟಿ ಮಾಡಿದವರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಇವರು ಈ ಕೆಲ್ಸ ಪೂರ್ಣಗೊಳಿಸಿದರೆ 56,000 ರೂಪಾಯಿ ಸಹಾಯಧನ ಪಡೆಯಬಹುದು. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪ್ರಸಕ್ತ ಸಾಲಿನ ಅಂದರೆ 2025ನೇ ಸಾಲಿ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಹೊಸದಾಗಿ ತೆಂಗು ಬೆಳೆಯನ್ನ ನಾಟಿ ಮಾಡಿದ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.
ಹೊಸ ಪ್ರದೇಶದಲ್ಲಿ ನಾಟಿ ಮಾಡಿದವರಿಗೆ ಇದು ಸಿಗಲಿದೆ.

ಯಾರೆಲ್ಲಾ ಸಹಾಯಧನಕ್ಕೆ ಅರ್ಹರು?: ಹೊಸ ಭಾಗಗಳಲ್ಲಿ ತೆಂಗು ನಾಟಿ ಮಾಡಿದರೆ, 28,000 ರೂಪಾಯಿ ಪ್ರತಿ ಹೆಕ್ಟೇರ್ಗೆ ನೀಡಲಾಗುತ್ತದೆ. ವರ್ಷಕ್ಕೆ ಒಟ್ಟಾರೆ 56,000 ರೂಪಾಯಿಗಳ ಸಹಾಯಧನವನ್ನ ನೀಡಲಾಗುತ್ತದೆ. ತೆಂಗು ಬೆಳೆಯನ್ನ ಹೊಸ ಪ್ರದೇಶದಲ್ಲಿ ನಾಟಿ ಮಾಡಿದ್ರೆ ಮಾತ್ರ ಸಹಾಯಧನಕ್ಕೆ ಪರಿಗಣಿಸಲಾಗುವುದು. ಬದುಗಳ ಅಂಚಿನಲಿ ನಾಟಿ ಮಾಡಿದರೆ, ಅಂತಹವರನ್ನು ಪರಿಗಣೆಗೆ ತೆಗೆದುಕೊಳ್ಳಲಾಗುವುದಿಲ್ಲ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ನ ಪಾಸ್ ಪುಸ್ತಕದ ಜೆರಾಕ್ಸ್, ಅಧಿಕೃತ ಸಸ್ಯ ನಾಟಿ ಮಾಡುವವರಿಂದ ಖರೀದಿಸಿದ ಸಸಿ ಖರೀದಿ ಬಿಲ್ಲು ಹಾಗೂ ಅರ್ಜಿಯೊಂದಿಗೆ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ತಮ್ಮ ಊರ ಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಯನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ ಅಂತಾ ತಿಳಿದುಬಂದಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications