ರಾಜ್ಯದಲ್ಲಿನ ಅಕ್ರಮ ವಿದೇಶ ಪ್ರಜೆಗಳನ್ನು ಪತ್ತೆ ಮಾಡಿ ಗಡಿಪಾರು ಉನ್ನತ ಮಟ್ಟದ ಸಮಿತಿ ರಚನೆ!
ಬೆಂಗಳೂರು, ಜು. 17: ರಾಜ್ಯದಲ್ಲಿ 2011ರಿಂದ ಈಚೆಗೆ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಹಿನ್ನೆಲೆಯಲ್ಲಿ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ.
ರಾಜ್ಯದಲ್ಲಿ ನಾಪತ್ತೆಯಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಈ ಸಮಿತಿ ಕೆಲಸ ಮಾಡಲಿದೆ. ಪತ್ತೆಯಾಗುವ ಅಕ್ರಮ ವಿದೇಶಿಗರು ಯಾವ ದೇಶದವರು? ಎಂಬುದನ್ನು ಪತ್ತೆ ಮಾಡಿ ಆ ದೇಶಕ್ಕೆ ಅವರನ್ನು ಗಡಿಪಾರು ಮಾಡಲು ಕ್ರಮವಹಿಸಲಾಗುವುದು. ಈ ಪತ್ತೆಮಾಡುವ ಕಾರ್ಯಕ್ಕೆ ವಿದೇಶಿ ನೋಂದಣಾಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕಾಗುತ್ತದೆ. ಜೊತೆಗೆ ಈ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂದೇಶ ರವಾನಿಸಲಾಗುವುದು ಎಂದು ಗೃಹ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರತಿ ತಿಂಗಳು ಪತ್ತೆಯಾದ ಮತ್ತು ಗಡಿಪಾರು ಮಾಡಲಾಗಿರುವ ವಿದೇಶಿ ಪ್ರಜೆಗಳ ಕುರಿತು ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದೆ.

Recommended Video
ಉನ್ನತ ಮಟ್ಟದ ಸಮಿತಿ ರಚನೆ: ಐವರು ಸದಸ್ಯರ ಸಮಿತಿಗೆ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷರಾಗಿರುತ್ತಾರೆ. ಪ್ರಾದೇಶಿಕ ವಿದೇಶಿ ನೊಂದಣಾಧಿಕಾರಿ, ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರು, ಸಂಬಂಧಪಟ್ಟ ಜಿಲ್ಲಾ ಪೊಲೀಸ್ ಅಧೀಕ್ಷಕರು ಎನ್ಐಸಿ ಸಮಿತಿಯ ಸದಸ್ಯರಾಗಿರುತ್ತಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications