ನಟ ಜೈಜಗದೀಶ್ ವಿರುದ್ಧ ಬೆಳ್ಳೂರು ಠಾಣೆಯಲ್ಲಿ ದೂರು
ಮಂಡ್ಯ, ಜೂ. 09: ಕಾರಿನ ಮೇಲೆ ಖಾಲಿ ಬಾಟಲಿ ಬಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಹಿರಿಯ ನಟ ಜೈ ಜಗದೀಶ್ ವಿರುದ್ಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೂ. 05 ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬುವರು ಜೈ ಜಗದೀಶ್ ವಿರುದ್ಧ ದೂರು ಸಲ್ಲಿಸಿದ್ದಾರೆ. ತಾಲೂಕಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಲ್ಲಿಗೆರೆ ಟೋಲ್ ಬಳಿ ಹಿರಿಯ ನಟ ಜೈ ಜಗದೀಶ್ ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜೂ. 5 ರಂದು ನಾನು ಬಸ್ ಇಳಿಯುವ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದರು. ಈ ಸಮಯದಲ್ಲಿ ಬಸ್ ನಿಂದ ಯಾಕೆ ಬಾಟಲಿ ಎಸೆಯುತ್ತೀಯ ಎಂದು ಪ್ರಶ್ನಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದರು. ಏಕಾಏಕಿ ನನ್ನನ್ನು ನಿಂದನೆ ಮಾಡಿದರು ಎಂದು ದೂರುದಾರ ಅರೋಪಿಸಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸರು ದೂರು ಸ್ವೀಕರಿಸಿದ್ದು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.
Recommended Video
ವಿಜಯಪುರ: ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಪ್ರಯತ್ನ - BSY | Oneindia Kannada
(ಒನ್ಇಂಡಿಯಾ ಸುದ್ದಿ)
More From
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications