Get Updates
Get notified of breaking news, exclusive insights, and must-see stories!

ನಟ ಜೈಜಗದೀಶ್ ವಿರುದ್ಧ ಬೆಳ್ಳೂರು ಠಾಣೆಯಲ್ಲಿ ದೂರು

ಮಂಡ್ಯ, ಜೂ. 09: ಕಾರಿನ ಮೇಲೆ ಖಾಲಿ ಬಾಟಲಿ ಬಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಹಿರಿಯ ನಟ ಜೈ ಜಗದೀಶ್ ವಿರುದ್ಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂ. 05 ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬುವರು ಜೈ ಜಗದೀಶ್ ವಿರುದ್ಧ ದೂರು ಸಲ್ಲಿಸಿದ್ದಾರೆ. ತಾಲೂಕಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಲ್ಲಿಗೆರೆ ಟೋಲ್ ಬಳಿ ಹಿರಿಯ ನಟ ಜೈ ಜಗದೀಶ್ ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Complaint filed against Actor Jai Jagadish in Mandya

ಜೂ. 5 ರಂದು ನಾನು ಬಸ್ ಇಳಿಯುವ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದರು. ಈ ಸಮಯದಲ್ಲಿ ಬಸ್ ನಿಂದ ಯಾಕೆ ಬಾಟಲಿ ಎಸೆಯುತ್ತೀಯ ಎಂದು ಪ್ರಶ್ನಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದರು. ಏಕಾಏಕಿ ನನ್ನನ್ನು ನಿಂದನೆ ಮಾಡಿದರು ಎಂದು ದೂರುದಾರ ಅರೋಪಿಸಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸರು ದೂರು ಸ್ವೀಕರಿಸಿದ್ದು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

Recommended Video

      ವಿಜಯಪುರ: ಬಿಜೆಪಿ ಪಕ್ಷ‌ ಅಧಿಕಾರಕ್ಕೆ ಬರಲು ಪ್ರಯತ್ನ - BSY | Oneindia Kannada

      (ಒನ್ಇಂಡಿಯಾ ಸುದ್ದಿ)

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+