ಇಂದು ಕೈ ಶಾಸಕರ ಸಭೆ, ರೆಸಾರ್ಟ್ ವಾಸ್ತವ್ಯ ಮುಕ್ತಾಯ ಸಾಧ್ಯತೆ
ಬೆಂಗಳೂರು, ಜನವರಿ 21: ರಾಜ್ಯ ಕಾಂಗ್ರೆಸ್ ಇನ್ನೂ ಆಪರೇಷನ್ ಕಮಲದ ಭೀತಿಯಿಂದ ಹೊರಬಂದಿಲ್ಲ. ಶಾಸಕರ ರೆಸಾರ್ಟ್ ವಾಸ್ತವ್ಯ ಇನ್ನೂ ಮುಗಿದಿಲ್ಲ.
ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುತ್ತಿದ್ದು, ಇಂದು ಕೈ ನಾಯಕರ ರೆಸಾರ್ಟ್ ವಾಸ್ತವ್ಯ ಅಂತ್ಯವಾಗುವ ಸಾಧ್ಯತೆ ಇದೆ.
ನಿನ್ನೆ ರೆಸಾರ್ಟ್ನಲ್ಲಿ ಶಾಸಕ ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ನಡೆದಿರುವ ಮಾರಾ-ಮಾರಿಯಿಂದ ಕಾಂಗ್ರೆಸ್ಗೆ ಮುಜುಗರವಾಗಿದ್ದು, ಆ ನಿಟ್ಟಿನಲ್ಲಿ ಇಂದಿನ ಸಭೆ ಮಹತ್ವದ್ದಾಗಿದೆ.

ಮೊನ್ನೆ ನಡೆದ ಸಿಎಲ್ಪಿ ಸಭೆಗೆ ಗೈರಾದ ನಾಲ್ಕು ಶಾಸಕರ ವಿರುದ್ಧ ಕೈಗೊಳ್ಳುವ ಕ್ರಮದ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ಆಗಲಿದೆ. ಸಿದ್ದರಾಮಯ್ಯ ಅವರು ನೇತೃತ್ವದಲ್ಲಿ ಸಭೆ ನಡೆಯಲಿದೆ.
ಬಿಜೆಪಿಯು ರೆಸಾರ್ಟ್ ವಾಸ್ತವ್ಯ ಕೈಬಿಟ್ಟು ಬರ ಪ್ರವಾಸ ಕೈಗೊಂಡಿರುವ ಕಾರಣ, ಆಪರೇಷನ್ ಕಮಲದ ಭೀತಿ ಸ್ವಲ್ಪ ತಿಳಿಯಾಗಿದೆ. ಹಾಗಾಗಿ ಇಂದಿನ ಸಭೆ ಬಳಿಕ ಕಾಂಗ್ರೆಸ್ ನಾಯಕರು ಸಹ ರೆಸಾರ್ಟ್ ವಾಸ್ತವ್ಯ ಅಂತಿಮಗೊಳಿಸಬಹುದು ಎಂದು ಅಂದಾಜಿಸಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications