ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
ಬೆಂಗಳೂರು, ಏಪ್ರಿಲ್ 30: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಿಸಿದೆ.
ಶಾಸಕ ಸಿಎಸ್ ಶಿವಳ್ಳಿ ಅವರ ಸಾವಿನಿಂದ ತೆರವಾಗಿದ್ದ ಕುಂದಗೋಳ ಮತ್ತು ಉಮೇಶ್ ಜಾಧವ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭೆ ಕ್ಷೇತ್ರಗಳಿಗೆ ಮೇ 19ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಕಾಂಗ್ರೆಸ್ ಎರಡೂ ಉಪ ಚುನಾವಣೆಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಚಿಂಚೋಳಿ ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ನೇಮಕ ಮಾಡಿರುವ ಉಸ್ತುವಾರಿಗಳ ವಿವರ ಹೀಗಿದೆ.

* ಒಟ್ಟಾರೆ ಮೇಲುಸ್ತುವಾರಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವ ಎಂ.ಬಿ. ಪಾಟೀಲ್, ಗುಲ್ಬರ್ಗಾ ವಿಭಾಗದ ಉಸ್ತುವಾರಿ ಡಾ. ಸಾಕೆ ಶೈಲಜನಾಥ್.
* ಜಂಟಿ ಉಸ್ತುವಾರಿಗಳು: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಡಾ. ಅಜಯ್ ಸಿಂಗ್.
* ಸಂಯೋಜಕರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೈಲಾಶನಾಥ್ ಪಾಟೀಲ್, ಎ. ವಸಂತ್ ಕುಮಾರ್, ಗುಲ್ಬರ್ಗಾ ಡಿಸಿಸಿ ಅಧ್ಯಕ್ಷ ಜಗದೇವ್ ಗುತ್ತೇದಾರ್, ಕೆಪಿಸಿಸಿ ಕಾರ್ಯದರ್ಶಿ ಇರ್ಷದ್ ಅಲಿ.
ಕುಂದಗೋಳ ವಿಧಾನಸಭೆ ಉಪಚುನಾವಣೆ
* ಒಟ್ಟಾರೆ ಮೇಲುಸ್ತುವಾರಿ: ಸಚಿವರಾದ ಆರ್ ವಿ ದೇಶಪಾಂಡೆ, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ್ ಮತ್ತು ಎಐಸಿಸಿ ಕಾರ್ಯದರ್ಶಿ ಹಾಗೂ ಬೆಳಗಾವಿ ವಿಭಾಗದ ಉಸ್ತುವಾರಿ ಮಾಣಿಕಂ ಟ್ಯಾಗೋರ್.
* ಜಂಟಿ ಉಸ್ತುವಾರಿ: ಸಚಿವ ವಿನಯ್ ಕುಲಕರ್ಣಿ, ಮಾಜಿ ಸಚಿವ ಸಂತೋಷ್ ಲಾಡ್.
* ಸಂಯೋಜಕರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನವೀನ್ ಭಂಡಾರಿ, ಎಸ್.ಜಿ. ನಂಜಯ್ಯನ ಮಠ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ್ ಗೌಡ ಎಲ್. ಪಾಟೀಲ್, ಧಾರವಾಡ ಡಿಸಿಸಿ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್, ಹುಬ್ಬಳ್ಳಿ-ಧಾರವಾಡ ಸಿಟಿ ಡಿಸಿಸಿ ಅಧ್ಯಕ್ಷ ಅಲ್ತಾಫ್ ಹುಸೈನ್ ಹಲ್ವೂರ್.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ











Click it and Unblock the Notifications