ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್ಗೌಡ ಅನಾರೋಗ್ಯದಿಂದ ವಿಧಿವಶ
ಬೆಂಗಳೂರು, ಮಾರ್ಚ್ 24: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಾನಸ ಜಿಲ್ಲೆ ಬೇಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್ಗೌಡ ಅವರು ಇಂದು ವಿಧಿವಶರಾಗಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅನಾರೋಗ್ಯದ ಕಾರಣದಿಂದ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈ.ಎನ್.ರುದ್ರೇಶ್ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಈ ಹಿಂದೆಯೂ ಅವರು ಸಾಕಷ್ಟು ಬಾರಿ ಚಿಕಿತ್ಸೆಗೆ ಒಳಗಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಅನಾರೋಗ್ಯದ ನಿಮಿತ್ತ ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲೂ ಅವರು ಭಾಗವಹಿಸಿರಲಿಲ್ಲ, ನಿನ್ನೆ ಸಂಜೆ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿ ರುದ್ರೇಶ್ಗೌಡ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.

30 ವರ್ಷಗಳಿಂದಲೂ ರಾಜಕೀಯ ಕ್ಷೇತ್ರದಲ್ಲಿದ್ದ ರುದ್ರೇಶ್ಗೌಡ ಅವರು ಜಿಲ್ಲಾ ಪಂಚಾಯಿತಿ ಸ್ಥಾನದಿಂದ ಪ್ರಥಮವಾಗಿ ಆಯ್ಕೆಯಾಗಿ ನಂತರ ಎರಡು ಬಾರಿ ವಿಧಾನಸಭೆ ಮತ್ತು ಒಂದು ಬಾರಿ ಲೋಕಸಭೆಗಳಿಗೂ ಚುನಾಯಿತರಾಗಿದ್ದರು. ಕಳೆದ ಚುನಾವಣೆಯಲ್ಲಿ ಜೆಡಿಎಸ್ನ ತಮ್ಮ ಸಮೀಪ ಪ್ರತಿಸ್ಪರ್ಧಿಯನ್ನು ಸೋಲಿಸಿ ಶಾಸಕರಾಗಿ ಗೆದ್ದು ಬಂದಿದ್ದರು.
ಜೆಡಿಎಸ್ನಿಂದ ರಾಜಕೀಯ ಪ್ರಾರಂಭಿಸಿದ ಅವರು ಜೆಡಿಎಸ್ ಪಕ್ಷದ ಮೂಲಕ ಲೋಕಸಭೆಗೆ ಆಯ್ಕೆ ಆಗಿದ್ದರು ಆ ನಂತರ 2004 ರಲ್ಲಿ ಜೆಡಿಎಸ್ಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆ ನಂತರ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಕಾಫಿ ಪ್ಲಾಂಟರ್ ಆಗಿದ್ದ ರುದ್ರೇಶ್ಗೌಡ ಅವರು ಪತ್ರಿ ಕೀರ್ತನಾ ಮತ್ತು ಒಬ್ಬ ಮಗಳನ್ನು ಅಗಲಿದ್ದಾರೆ. ಅಂತಿಮ ದರ್ಶನ ವ್ಯವಸ್ಥೆ ಮತ್ತು ವಿಧಿ ವಿಧಾನಗಳ ಪೂರೈಕೆ ಬಗ್ಗೆ ಕುಟುಂಬಸ್ಥರು ನಿರ್ಧಾರ ಕೈಗೊಳ್ಳಲಿದ್ದಾರೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications