100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು
ಕೊರೊನಾ ಎರಡನೇ ಅಲೆ ಇನ್ನೂ ನಮ್ಮಿಂದ ದೂರವಾಗಿಲ್ಲ, ರಾಜ್ಯದ ಜನರು ಎಚ್ಚರ ತಪ್ಪಬಾರದು ಎನ್ನುವ ಸರಕಾರದ ಎಚ್ಚರಿಕೆಗೆ ಜನರು ಕ್ಯಾರೇ ಅನ್ನುತ್ತಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಜನರು ಮರೆಯುತ್ತಿದ್ದಾರೆ.
ಇನ್ನು, ಪ್ರವಾಸೀ ತಾಣಗಳು, ದೇವಾಲಯಗಳಲ್ಲಿ ಜನಸಂದಣಿ ಕಾಣುತ್ತಿದೆ. ಕೇಂದ್ರ ಸರಕಾರವು ಸತತವಾಗಿ ಮೈಮರೆಯಬೇಡಿ ಎನ್ನುವ ಎಚ್ಚರಿಕೆಯನ್ನು ರಾಜ್ಯ ಸರಕಾರದ ಮೂಲಕ ಜನರಿಗೆ ನೀಡುತ್ತಿವೆ.
ಹೊಸ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಸಾವಿನ ಸಂಖ್ಯೆಯೂ ಇಳಿಮುಖವಾಗುತ್ತಿದ್ದು, ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಸಕ್ರಿಯ ಪ್ರಕರಣಗಳ ಸಂಖ್ಯೆ ಹತೋಟಿಯಲ್ಲಿದೆ.
ರಾಜ್ಯದಲ್ಲಿ, ಜುಲೈ ಹದಿನೈದಕ್ಕೆ ಆಧರಿಸಿ 32, 383 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆಯಾಗಿ ಮೃತ ಪಟ್ಟವರ ಸಂಖ್ಯೆ 36,037. ರಾಜ್ಯದ ಒಟ್ಟು ಆರು ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಮೂರಂಕಿಗಿಂತ ಕಮ್ಮಿಯಿರುವುದು ನೆಮ್ಮದಿಯ ವಿಚಾರ. ಆ ಆರು ಜಿಲ್ಲೆಗಳ ಮಾಹಿತಿಯನ್ನು ಸ್ಲೈಡಿನಲ್ಲಿ ಮುಂದುವರಿಸಲಾಗಿದೆ:

100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು - 1
ಜಿಲ್ಲೆ: ಬಾಗಲಕೋಟೆ
ಒಟ್ಟು ಸೋಂಕಿತರು: 35,046
ಒಟ್ಟು ಬಿಡುಗಡೆಯಾದವರ ಸಂಖ್ಯೆ: 34,686
ಒಟ್ಟು ಕೋವಿಡ್ ಮರಣಗಳು: 323
ಸಕ್ರಿಯ ಪ್ರಕರಣ: 37

100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು - 2
ಜಿಲ್ಲೆ: ಬೀದರ್
ಒಟ್ಟು ಸೋಂಕಿತರು: 24,237
ಒಟ್ಟು ಬಿಡುಗಡೆಯಾದವರ ಸಂಖ್ಯೆ: 23,819
ಒಟ್ಟು ಕೋವಿಡ್ ಮರಣಗಳು: 395
ಸಕ್ರಿಯ ಪ್ರಕರಣ: 19

100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು - 3
ಜಿಲ್ಲೆ: ಗದಗ
ಒಟ್ಟು ಸೋಂಕಿತರು: 25,921
ಒಟ್ಟು ಬಿಡುಗಡೆಯಾದವರ ಸಂಖ್ಯೆ: 25,538
ಒಟ್ಟು ಕೋವಿಡ್ ಮರಣಗಳು: 313
ಸಕ್ರಿಯ ಪ್ರಕರಣ: 70

100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು - 4
ಜಿಲ್ಲೆ: ಹಾವೇರಿ
ಒಟ್ಟು ಸೋಂಕಿತರು: 21,788
ಒಟ್ಟು ಬಿಡುಗಡೆಯಾದವರ ಸಂಖ್ಯೆ: 21,085
ಒಟ್ಟು ಕೋವಿಡ್ ಮರಣಗಳು: 616
ಸಕ್ರಿಯ ಪ್ರಕರಣ: 87

100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು - 5
ಜಿಲ್ಲೆ: ರಾಯಚೂರು
ಒಟ್ಟು ಸೋಂಕಿತರು: 39,837
ಒಟ್ಟು ಬಿಡುಗಡೆಯಾದವರ ಸಂಖ್ಯೆ: 39,467
ಒಟ್ಟು ಕೋವಿಡ್ ಮರಣಗಳು: 327
ಸಕ್ರಿಯ ಪ್ರಕರಣ: 43
Recommended Video

100ಕ್ಕಿಂತಲೂ ಕಮ್ಮಿ ಸಕ್ರಿಯ ಪ್ರಕರಣವಿರುವ ರಾಜ್ಯದ 6 ಜಿಲ್ಲೆಗಳು - 6
ಜಿಲ್ಲೆ: ಯಾದಗಿರಿ
ಒಟ್ಟು ಸೋಂಕಿತರು: 27,471
ಒಟ್ಟು ಬಿಡುಗಡೆಯಾದವರ ಸಂಖ್ಯೆ: 27,215
ಒಟ್ಟು ಕೋವಿಡ್ ಮರಣಗಳು: 206
ಸಕ್ರಿಯ ಪ್ರಕರಣ: 50
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications