ಹಸ್ತಲಾಘವದಿಂದ ಕೊರೋನಾ ಭೀತಿ; ಸ್ಪಷ್ಟೀಕರಣ ಕೇಳಿದ ಸಚಿವ
ಬೆಂಗಳೂರು, ಮಾರ್ಚ್ 4: ಆತ್ಮೀಯರನ್ನೂ ಸಹ ಹಸ್ತಲಾಘವ ಮಾಡಲೂ ಕೊರೋನಾ ವೈರಸ್ ಭೀತಿ ಆವರಿಸಿಬಿಟ್ಟಂತಾಗಿದೆ. ಹೀಗಾಗಿ ಹಸ್ತಲಾಘವದಿಂದ ಕರೋನಾ ವೈರಸ್ ಹರಡುವ ಸಾಧ್ಯಾಸಾಧ್ಯತೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವರ ಕೇಳಿದ್ದಾರೆ. ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಕ್ಷೇತ್ರದ ಜನರು, ಆತ್ಮೀಯರನ್ನು ಭೇಟಿಯಾದಾಗ ಹಸ್ತಲಾಘವ ಮಾಡುವುದು ಸಹಜ. ಆದರೆ ಕೊರೋನಾ ವೈರಸ್ ಸೋಂಕಿನ ಭೀತಿಯಿಂದಾಗಿ ಹಸ್ತಲಾಘವ ಮಾಡುವುದೋ ಬೇಡವೋ ಎಂಬ ಗೊಂದಲದಿಂದ ಕೈಮುಗಿದು ಬಿಡುತ್ತೇನೆ. ಆಗ ಕೆಲವರಿಗೆ ತಾವು ಸಚಿವನಾಗಿದ್ದರಿಂದ ಹಸ್ತಲಾಘವ ಮಾಡುತ್ತಿಲ್ಲ ಎಂಬ ಭಾವ ಬರುವುದು ಸಹಜ. ಹೀಗಾಗಿ ಸಚಿವರು ಹಸ್ತಲಾಘವದಿಂದ ಸೋಂಕು ಹರಡುವ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದರು.
Recommended Video
ಆಗ ಉತ್ತರ ನೀಡಿದ ವೈದ್ಯಕೀಯ ಸಚಿವ ಸುಧಾಕರ್ ಅವರು, ಆರೋಗ್ಯವಂತರಿಂದ ಕೊರೋನಾ ವೈರಸ್ ಸೋಂಕು ತಗಲುವುದಿಲ್ಲ. ಆದರೆ ಶೀತ, ಕೆಮ್ಮು ಜ್ವರದ ಲಕ್ಷಣ ಬಂದವರು ಸೀನುವಾಗಾಗಲೀ ಕೆಮ್ಮುವಾಗಾಗಲಿ ಮಾಸ್ಕ್ ಧರಿಸುವುದು ಉತ್ತಮ ಮಾಹಿತಿ ಕೊಟ್ಟಿದ್ದಾರೆ.

ಬರೀ ಕೈ ಅಡ್ಡ ಹಿಡಿದು ಸೀನದೇ ಕರವಸ್ತ್ರಬಳಸಬೇಕು. ಸೋಂಕಿತರ ಕೈಯಲ್ಲಿನ ಬೆವರಿನಿಂದ ಸಹ ಕರೋನಾ ಹರಡುವ ಸಾಧ್ಯತೆಯಿದೆ. ಹೀಗಾಗಿ ಹಸ್ತಲಾಘವಕ್ಕಿಂತ ಕೈಮುಗಿದು ನಮಸ್ಕರಿಸುವುದೇ ಒಳ್ಳೆಯದು. ಇದು ನಮ್ಮ ಸಂಸ್ಕೃತಿ ಸಹ ಎಂದು ಸಲಹೆ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications