ಕೊರೊನಾ; ಸಾರ್ವಜನಿಕ ಗ್ರಂಥಾಲಯ ಸೇವೆ ರದ್ದು
ಬೆಂಗಳೂರು, ಮಾರ್ಚ 23; ವಿಶ್ವವನ್ನೇ ತಲ್ಲಣಗೊಳಿಸಿರುವ ಕರೋನಾ ವೈರಾಣುಗಳು ಸಾರ್ವಜನಿಕ ಗ್ರಂಥಾಲಯಗಳಲ್ಲಿ ಪುಸ್ತಕ ಹಾಗೂ ನಿಯತಕಾಲಿಕೆಗಳ ಮೂಲಕ ಒಬ್ಬರಿಂದ ಹಲವರಿಗೆ ಹರಡುವ ಸಾಧ್ಯತೆಗಳಿರುವುದರಿಂದ ಸಾರ್ವಜನಿಕ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಮಾರ್ಚ್ 31 ರವರೆಗೆ ಸಂಪೂರ್ಣವಾಗಿ ಮುಚ್ಚಲು ಆದೇಶಿಸಲಾಗಿದೆ.
ಕರೋನಾ ವೈರಾಣು ಕಾಯಿಲೆ ಸ್ಫೋಟ ಮತ್ತು ಹರಡುವಿಕೆಯನ್ನು ತಡೆಗಟ್ಟಲು ಸಿಎಂ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಪುಸ್ತಕಗಳ ಎರವಲು ಮತ್ತು ಹಿಂಪಡೆಯುವ ಸೇವೆಗಳು ಸೇರಿದಂತೆ ಎಲ್ಲಾ ರೀತಿಯ ಸಾರ್ವಜನಿಕ ಸೇವೆಗಳನ್ನು ನಿರ್ಬಂಧಿಸಲಾಗಿದೆ.

ಈಗಾಗಲೇ ಸಾರ್ವಜನಿಕರಿಗೆ ಎರವಲು ನೀಡಿರುವ ಪುಸ್ತಕಗಳನ್ನು ಹಿಂತಿರುಗಿಸುವ ಅವಧಿ ಪೂರ್ಣವಾಗಿದ್ದರೂ ಸಹ ಅಂತಹ ಪುಸ್ತಕಗಳಿಗೆ ಈ ಅವಧಿಗೆ ಸಂಬಂಧಿಸಿದಂತೆ ಯಾವುದೇ ದಂಡ ವಿಧಿಸಲಾಗುವುದಿಲ್ಲ.
ಈ ಬಗ್ಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More From
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications