ಕೆಪಿಜೆಪಿಯಲ್ಲಿ ಕಿರಿಕ್, ರಿಯಲ್ ಸ್ಟಾರ್ ಉಪೇಂದ್ರ ಉಚ್ಚಾಟನೆ?
ಬೆಂಗಳೂರು, ಮಾರ್ಚ್ 05 : ಭಾರಿ ನಿರೀಕ್ಷೆಯಿಂದ ಸ್ಥಾಪನೆಯಾಗಿದ್ದ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ (ಕೆ.ಪಿ.ಜೆ.ಪಿ ) ದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ಮಾರ್ಚ್ 06ರಂದು ಪರೀಕ್ಷೆ ಫಲಿತಾಂಶ ಹೊರಬೀಳಲಿದೆ ಎಂದು ರಿಯಲ್ ಸ್ಟಾರ್ ಉಪೇಂದ್ರ ಟ್ವೀಟ್ ಮಾಡಿದ್ದರು. ಆದರೆ, ಇದಕ್ಕೂ ಮುನ್ನವೇ ಭಿನ್ನಮತದ ಮಾಹಿತಿ ಸೋರಿಕೆಯಾಗಿದೆ.

ಟಿಕೆಟ್ ಹಂಚಿಕೆ, ಸಮಿತಿ ರಚನೆ ವಿಷಯವಾಗಿ ಉಪೇಂದ್ರ ಅವರು ಯಾರೊಂದಿಗೂ ಮಾತನಾಡಿಲ್ಲ. ತಮ್ಮ ಅಭಿಪ್ರಾಯದಂತೆ ನಡೆಯುತ್ತಿದ್ದಾರೆ ಎಂದು ಕೋರ್ ಕಮಿಟಿಯ ಸದಸ್ಯರು ದೂರಿದ್ದಾರೆ. ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ಅವರು ಸಭೆ ಕರೆದಿದ್ದಾರೆ.
ಪ್ರಜಾಕೀಯ ಮತ್ತು ರಾಜಕೀಯದ ಬಹು ದೊಡ್ಡ ಪರೀಕ್ಷೆ ಇದೇ ತಿಂಗಳು 6 ನೇ ತಾರೀಖು ಬಹಿರಂಗ ಆಗುತ್ತದೆ ದಯವಿಟ್ಟು ಕಾದು ನೋಡಿ. ಉಪೇಂದ್ರ.
— Upendra (@nimmaupendra) March 3, 2018
ಈ ಪಕ್ಷ ನನ್ನೊಬ್ಬನ ಪರಿಶ್ರಮವಲ್ಲ, ಕಾರ್ಮಿಕರ ಸಂದರ್ಶನ ನೀಡಿ ಅದರ ಆಧಾರ ಮೇಲೆ ನಿರ್ಮಾಣಗೊಂಡಿರುವ ಪಕ್ಷವಾಗಿದೆ. ನಾಳೆ ಎಲ್ಲಾ ಅಭ್ಯರ್ಥಿಗಳನ್ನು ಕರೆಸುತ್ತಿದ್ದೇನೆ. ಅವರೊಟ್ಟಿಗೆ ಮಾತನಾಡಿ ನಿರ್ಧಾರ ಪ್ರಕಟಿಸುತ್ತೇವೆ. ಕೆಲಸ ಮಾಡಿರುವ ಕ್ಯಾಂಡಿಡೇಟ್ ಗಳಿಗೆ ಟಿಕೆಟ್ ಕೊಡಬೇಕು ಎಂಬುದಷ್ಟೇ ನನ್ನ ವಾದ. ನನ್ನ ಮಾತು ನಡೆಯಬೇಕು ಎಂದು ನಾನು ಎಂದಿಗೂ ಕೇಳಿಲ್ಲ, ಬಯಸಿಲ್ಲ.
'ಹಣ, ಹೆಸರು ಬೇಡ, ನಿಮ್ಮ ಸಿದ್ಧಾಂತ ಒಪ್ಪಿದ್ದೇವೆ, ಪ್ರಜಾಕೀಯಕ್ಕೆ ಬೆಂಬಲವಿದೆ' ಎಂದು ಹೇಳಿದ್ದರಿಂದ ಅವರ ಜತೆ ಕೈಜೋಡಿಸಿದ್ದೆವು. ಆದರೆ, ಅವರ ಕಮಿಟಿಯವರು ಉಪೇಂದ್ರ ಸಿದ್ಧಾಂತ ಸರಿಯಿಲ್ಲ, ಅವರನ್ನು ಪಕ್ಷದಿಂದ ಹೊರ ಹಾಕೋಣ ಎಂದು ನಿರ್ಧರಿಸಿದರೆ, ಏನು ಮಾಡಲಿ ಎಂದು ಉಪೇಂದ್ರ ಪ್ರಶ್ನಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications