ಗುತ್ತಿಹಳ್ಳಿ ಗ್ರಾಮದಲ್ಲಿ 3 ಕಾಡಾನೆಗಳ ಕಾಟಕ್ಕೆ ಬೇಸತ್ತ ಗ್ರಾಮಸ್ಥರು
ಚಿಕ್ಕಮಗಳೂರು, ಆಗಸ್ಟ್.29: ಕಾಡಾನೆ ದಾಳಿಯಿಂದ ಬಾಳೆ, ಕಾಫಿ, ಮೆಣಸು, ಭತ್ತ ನಾಶವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುತ್ತಿಹಳ್ಳಿ, ಮೂಲರಹಳ್ಳಿ, ಬೈರಾಪುರ ಸುತ್ತಮುತ್ತ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಮೂಲರಹಳ್ಳಿ ರಘು ಹಾಗೂ ನಾಲ್ಕೈದು ಜನರ ತೋಟದ ಬೆಳೆ ನಾಶವಾಗಿದೆ. ಇದೀಗ ಸ್ಥಳಕ್ಕೆ ಬಾರದ ಅರಣ್ಯಾಧಿಕಾರಗಳ ವಿರುದ್ಧ ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ.
ಕಳೆದೊಂದು ತಿಂಗಳಿನಿಂದ ಮೂರು ಕಾಡಾನೆಗಳು ಬೀಡುಬಿಟ್ಟಿದ್ದು, ಕಾಡಾನೆ ಕಾಟಕ್ಕೆ ಗ್ರಾಮಸ್ಥರು ಬೇಸತ್ತಿ ಹೋಗಿದ್ದಾರೆ.

ಕಳೆದೆರೆಡು ತಿಂಗಳ ಹಿಂದೆ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ರೈತರ ಬೆಳೆಗಳನ್ನು ನಾಶ ಮಾಡಿದ್ದವು. ಒಂದು ವಾರಗಳ ಕಾಲ ಕಾಡಾನೆಗಳು ಸತತವಾಗಿ ದಾಳಿ ನಡೆಸಿದ್ದು, ರೈತರ ಭತ್ತ, ರಾಗಿ, ಮಾವು ಬೆಳೆಗಳನ್ನು ನಾಶಪಡಿಸಿದ್ದವು.

ಪಕ್ಕದ ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಆನೆಗಳು ಬಂದಿರಬಹುದು ಎಂದು ಶಂಕಿಸಲಾಗಿದ್ದು, ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟು ರಾತ್ರಿ ವೇಳೆ ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ರೈತರು ಆರೋಪಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications