ನೆಹರು ಬಗ್ಗೆ ನೀಡಿದ್ದ ವಿವಾದಿತ ಹೇಳಿಕೆಗೆ ಕ್ಷಮೆ ಕೋರಿದ ದಲೈಲಾಮಾ
Recommended Video

ನೆಹರು ಬಗ್ಗೆ ನೀಡಿದ್ದ ವಿವಾದಿತ ಹೇಳಿಕೆಗೆ ಕ್ಷಮೆ ಕೋರಿದ ದಲೈಲಾಮಾ | Oneindia Kannada
ಬೆಂಗಳೂರು, ಆಗಸ್ಟ್ 10: ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರು ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಬೌದ್ದ ಗುರು ದಲೈಲಾಮಾ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೋರಿದ್ದಾರೆ.
ಟಿಬೆಟಿಯನ್ ಸಮುದಾಯದವರು ಬೆಂಗಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ "ಧನ್ಯವಾದಗಳು ಕರ್ನಾಟಕ" ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಲೈಲಾಮಾ ಅವರು ನನ್ನ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿದೆ, ನಾನು ತಪ್ಪಾಗಿ ಮಾತನಾಡಿದ್ದರೆ ಕ್ಷಮೆ ಇರಲಿ' ಎಂದು ಹೇಳಿದ್ದಾರೆ.
ಬುಧವಾರ ಗೋವಾದ ಮ್ಯಾನೆಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ, 'ಮಹಾತ್ಮ ಗಾಂಧಿ ಅವರು, ಮೊಹಮ್ಮದ್ ಅಲಿ ಜಿನ್ನಾ ಪ್ರಧಾನಿ ಆಗಲಿ ಎಂದು ಬಯಸಿದ್ದರು, ಆದರೆ ನೆಹರು ಅವರ ಸಣ್ಣ ಮಟ್ಟಿಗಿನ ಸ್ವಾರ್ಥದಿಂದಾಗಿ ಅದು ಸಾಧ್ಯವಾಗಲಿಲ್ಲ' ಎಂದು ಅವರು ಹೇಳಿದ್ದರು.

ಗಾಂಧಿ ಅವರ ಆಸೆಯಂತೆ ಜಿನ್ನಾ ಪ್ರಧಾನಿ ಆಗಿದ್ದರೆ ಆಗ ದೇಶ ವಿಭಜನೆ ಆಗುತ್ತಿರಲಿಲ್ಲ, ಪಾಕಿಸ್ತಾನ ನಾವು ಒಟ್ಟಿಗೆ ಇರುತ್ತಿದ್ದೆವು ಎಂದು ದಲೈಲಾಮಾ ಹೇಳಿದ್ದರು. ಲಾಮಾ ಅವರ ಈ ಮಾತುಗಳು ವಿವಾದ ಸೃಷ್ಟಿಸಿದ್ದವು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications